ಬ್ರೇಕಿಂಗ್ ನ್ಯೂಸ್
09-08-20 04:24 am Headline Karnataka News Network ದೇಶ - ವಿದೇಶ
ವಿಜಯವಾಡ(ಆ. 09): ತಾತ್ಕಾಲಿಕ ವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗಿದ್ದ ಹೋಟೆಲ್ ವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ 7 ಮಂದಿ ಮೃತಪಟ್ಟ ಘೋರ ಅಗ್ನಿ ದುರಂತ ನಡೆದಿದೆ.
ಕೊರೋನಾ ಸೋಂಕಿತ ರೋಗಿಗಳು ಈ ಹೋಟೆಲ್ ನಲ್ಲಿ ತಂಗಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳನ್ನು ಬಳಿಕ ಈ ಹೋಟೆಲ್ ನಲ್ಲಿ ಇರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲ್ಲರೂ ಮಲಗಿದ್ದ ವೇಳೆ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು 20 ಮಂದಿಯನ್ನು ಘಟನಾ ಸ್ಥಳದಿಂದ ಪಾರು ಮಾಡಲಾಗಿದೆ. ಇನ್ನೂ ಹಲವರು ಈ ಹೋಟೆಲ್ ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮದ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಒಟ್ಟು 30 ರೋಗಿಗಳು ಇಲ್ಲಿ ದಾಖಲಾಗಿದ್ದರೆನ್ನಲಾಗಿದೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಗಳನ್ನ ಚುರುಕುಗೊಳಿಸಿ, ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿದ್ಧಾರೆ. ಹಾಗೆಯೆ, ಈ ದುರ್ಘಟನೆ ಸಂಭವಿಸಲು ಕಾರಣ ಏನೆಂದು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಧಾರೆ.
Video:
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm