ಬ್ರೇಕಿಂಗ್ ನ್ಯೂಸ್
06-02-25 05:37 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.6: ಪ್ರಾಂಶುಪಾಲರು ಗದರಿಸಿದರು ಎಂಬ ಕಾರಣಕ್ಕೆ ಮನನೊಂದ 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ ಖಾಸಗಿ ಶಾಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ನೀರಜ್ ಎಂದು ತಿಳಿದುಬಂದಿದ್ದು, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ, ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೃತ ನೀರಜ್, ಬಿಜೆಪಿ ಶಾದ್ನಗರ ಪಟ್ಟಣ ಅಧ್ಯಕ್ಷ ಹರಿಭೂಷಣ್ ಅವರ ಪುತ್ರ ಎಂಬ ಮಾಹಿತಿ ಲಭ್ಯವಾಗಿದೆ.
ನೀರಜ್ ಬಾಲ್ಕನಿಯಲ್ಲಿ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಮಾತನಾಡುತ್ತಿದ್ದಾಗ ಪ್ರಾಂಶುಪಾಲರು ಇಬ್ಬರನ್ನು ತಮ್ಮ ಕೋಣೆಗೆ ಕರೆದು ಬೈದಿದ್ದಾರೆ. ಇದರಿಂದಲೇ ನೊಂದು ನೀರಜ್ ಆತುರದ ನಿರ್ಧಾರ ಕೈಗೊಂಡಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ತೀವ್ರ ಗಾಯಗೊಂಡಿದ್ದ ನೀರಜ್ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಅಸುನೀಗಿದ್ದಾನೆಂದು ವೈದ್ಯರು ತಿಳಿಸಿದ್ದಾರೆ.
ప్రిన్సిపల్ తిట్టాడని పాఠశాల భవనం పై నుండి దూకి పదవ తరగతి విద్యార్థి ఆత్మహత్య
— Telugu Scribe (@TeluguScribe) February 5, 2025
రంగారెడ్డి జిల్లా షాద్ నగర్ ప్రైవేట్
పాఠశాల భవనం పై నుండి దూకి పదవ తరగతి విద్యార్థి ఆత్మహత్య
ప్రిన్సిపల్ తిట్టాడని మనస్థాపన చెందిన విద్యార్థి నీరజ్
బీజేపీ షాద్ నగర్ పట్టణ అధ్యక్షుడు హరి భూషణ్… pic.twitter.com/uaNGgzCGmw
A 10th-class student has died allegedly by suicide by jumping from the Shaastra Global School building in Shadnagar in Rangareddy, polce said. The school management immediately rushed him to the hospital, where he succumbed to his injuries during treatment.
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
11-07-25 08:55 pm
Mangalore Correspondent
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
11-07-25 10:10 pm
HK News Desk
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm