ಬ್ರೇಕಿಂಗ್ ನ್ಯೂಸ್
07-02-25 05:23 pm HK News Desk ದೇಶ - ವಿದೇಶ
ನವದೆಹಲಿ, ಫೆ.7: ತರಗತಿ ನಡೆಯುವಾಗಲೇ ಶಾಲೆಯಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು, 17 ಮಕ್ಕಳು ಸಜೀವ ದಹನವಾಗಿರುವ ಘಟನೆ ವಾಯುವ್ಯ ನೈಜೀರಿಯಾದ ಇಸ್ಲಾಮಿಕ್ ಶಾಲೆಯಲ್ಲಿ ನಡೆದಿದೆ.
ಬೆಂಕಿ ಅವಘಡದಲ್ಲಿ 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ತೀವ್ರ ಸುಟ್ಟ ಗಾಯಕ್ಕೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನೈಜೀರಿಯಾದ ಝಂಫರಾ ರಾಜ್ಯದ ಕೌರಾ ನಮೋದಾ ಜಿಲ್ಲೆಯಲ್ಲಿ ಈ ಬೆಂಕಿ ಸಂಭವಿಸಿದೆ.
![Nigeria: 17 students killed in Zamfara school fire - [İLKHA] Ilke News Agency](https://ilkha.com/img/NewsGallery/2025/2/5/441138/FeaturedImage/a7a6cfa0-573f-41e8-b1ee-a033190cad9a.webp)


ಘಟನೆ ಸಮಯದಲ್ಲಿ ಶಾಲೆಯಲ್ಲಿ 100 ಮಕ್ಕಳು ಹಾಜರಿದ್ದರು. ಈ ಪೈಕಿ 17 ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ಕರಕಲಾಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನೆಂದು ಬಹಿರಂಗಗೊಂಡಿಲ್ಲ. ಶಾಲೆಯೊಳಗೆ ಮರದ ರಾಶಿ ಇತ್ತು ಎಂದು ಹೇಳಲಾಗುತ್ತಿದ್ದು ಅಪರಿಚಿತ ವ್ಯಕ್ತಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಶಂಕಿಸಲಾಗಿದೆ.
At least 17 pupils have been confirmed dead following a fire outbreak at an Almajiri school in Kaura-Namoda Local Government of Zamfara State. Almajiri refers to a system of Islamic education practised in northern Nigeria.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am