ಬ್ರೇಕಿಂಗ್ ನ್ಯೂಸ್
13-02-25 02:45 pm HK News Desk ದೇಶ - ವಿದೇಶ
ಚೆನ್ನೈ, ಫೆ.13: ಲಾರ್ಸನ್ & ಟಬ್ರೊ ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಟೀಕಿಸಿದ್ದಾರೆ. ಉಚಿತ ಯೋಜನೆಗಳ ಕಾರಣದಿಂದಾಗಿ ಕಾರ್ಮಿಕರು ಕಠಿಣ ಕೆಲಸ ಮಾಡಲ ಹಿಂಜರಿಯುತ್ತಿದ್ದಾರೆ. ಅಲ್ಲದೆ, ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪರಿಣಾಮ ನಿರ್ಮಾಣ ಕ್ಷೇತ್ರದ ಮೇಲಾಗುತ್ತಿದೆ ಎಂದು ಹೇಳಿದ್ದಾರೆ.
ಸುಬ್ರಹ್ಮಣ್ಯನ್ ಇತ್ತೀಚೆಗೆ ಸಾಫ್ಟ್ವೇರ್ ಕಂಪನಿ ನೌಕರರು ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡುವುದನ್ನು ಬಯಸುತ್ತೇನೆ ಎನ್ನುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದ್ದರು. ಇದೀಗ ಚೆನ್ನೈನಲ್ಲಿ ನಡೆದ CII Mystic South Global Linkages Summit 2025 ರಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್, ಎಂಜಿಎನ್ಆರ್ಇಜಿಎ (MGNREGA), ನೇರ ಪ್ರಯೋಜನ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರು ಆರಾಮದಾಯಕ ವಾತಾವರಣ ಬಿಟ್ಟು ಹೊರಬರಲು ಬಯಸುತ್ತಿಲ್ಲ, ಇದರಿಂದಾಗಿ ಕಾರ್ಮಿಕರನ್ನು ಒಗ್ಗೂಡಿಸಲು ಕಷ್ಟವಾಗುತ್ತಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸವಾಲಾಗಿ ಪರಿಣಮಿಸಿವೆ ಎಂದು ಹೇಳಿದ್ದಾರೆ.
ಸೌಕರ್ಯಕ್ಕಾಗಿ ಆದ್ಯತೆ ನೀಡುವ ಕಾರಣದಿಂದಾಗಿ ಕಟ್ಟಡ ನಿರ್ಮಾಣ ಉದ್ಯಮದಲ್ಲಿರುವವರು ತಮ್ಮ ಊರಿಂದ ಬೇರೆಡೆಗೆ ಪ್ರಯಾಣಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಅಗತ್ಯ ಕೆಲಸಕ್ಕೆ ಕಾರ್ಮಿಕರನ್ನು ಪಡೆಯುವುದು ಕಷ್ಟವಾಗುತ್ತಿದೆ ಎಂದು ಸುಬ್ರಹ್ಮಣ್ಯನ್ ಹೇಳಿದ್ದಾರೆ. ಕಾರ್ಮಿಕರು ಉದ್ಯೋಗ ಅವಕಾಶಗಳಿಗಾಗಿ ತಾವು ಸ್ಥಳಾಂತರಗೊಳ್ಳಲು ಮುಂದಾಗುತ್ತಿಲ್ಲ. ಬಹುಶಃ ಅವರ ಸ್ಥಳೀಯ ಆರ್ಥಿಕತೆ ಉತ್ತಮವಾಗಿದೆ ಎನ್ನಬಹುದು. ವಿವಿಧ ಸರ್ಕಾರಿ ಯೋಜನೆಗಳ ಕಾರಣದಿಂದಾಗಿ ಇಂತಹ ಸ್ಥಿತಿ ಬಂದಿರಬಹುದು ಎಂದವರು ಹೇಳಿದ್ದಾರೆ.
Larsen & Toubro Chairman and Managing Director SN Subrahmanyan has raised concerns over the declining migration of construction labourers in India, attributing it to the availability of government welfare schemes and a growing preference for comfort.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm