ಬ್ರೇಕಿಂಗ್ ನ್ಯೂಸ್
13-02-25 02:45 pm HK News Desk ದೇಶ - ವಿದೇಶ
ಚೆನ್ನೈ, ಫೆ.13: ಲಾರ್ಸನ್ & ಟಬ್ರೊ ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಟೀಕಿಸಿದ್ದಾರೆ. ಉಚಿತ ಯೋಜನೆಗಳ ಕಾರಣದಿಂದಾಗಿ ಕಾರ್ಮಿಕರು ಕಠಿಣ ಕೆಲಸ ಮಾಡಲ ಹಿಂಜರಿಯುತ್ತಿದ್ದಾರೆ. ಅಲ್ಲದೆ, ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪರಿಣಾಮ ನಿರ್ಮಾಣ ಕ್ಷೇತ್ರದ ಮೇಲಾಗುತ್ತಿದೆ ಎಂದು ಹೇಳಿದ್ದಾರೆ.
ಸುಬ್ರಹ್ಮಣ್ಯನ್ ಇತ್ತೀಚೆಗೆ ಸಾಫ್ಟ್ವೇರ್ ಕಂಪನಿ ನೌಕರರು ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡುವುದನ್ನು ಬಯಸುತ್ತೇನೆ ಎನ್ನುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದ್ದರು. ಇದೀಗ ಚೆನ್ನೈನಲ್ಲಿ ನಡೆದ CII Mystic South Global Linkages Summit 2025 ರಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್, ಎಂಜಿಎನ್ಆರ್ಇಜಿಎ (MGNREGA), ನೇರ ಪ್ರಯೋಜನ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರು ಆರಾಮದಾಯಕ ವಾತಾವರಣ ಬಿಟ್ಟು ಹೊರಬರಲು ಬಯಸುತ್ತಿಲ್ಲ, ಇದರಿಂದಾಗಿ ಕಾರ್ಮಿಕರನ್ನು ಒಗ್ಗೂಡಿಸಲು ಕಷ್ಟವಾಗುತ್ತಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸವಾಲಾಗಿ ಪರಿಣಮಿಸಿವೆ ಎಂದು ಹೇಳಿದ್ದಾರೆ.
ಸೌಕರ್ಯಕ್ಕಾಗಿ ಆದ್ಯತೆ ನೀಡುವ ಕಾರಣದಿಂದಾಗಿ ಕಟ್ಟಡ ನಿರ್ಮಾಣ ಉದ್ಯಮದಲ್ಲಿರುವವರು ತಮ್ಮ ಊರಿಂದ ಬೇರೆಡೆಗೆ ಪ್ರಯಾಣಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಅಗತ್ಯ ಕೆಲಸಕ್ಕೆ ಕಾರ್ಮಿಕರನ್ನು ಪಡೆಯುವುದು ಕಷ್ಟವಾಗುತ್ತಿದೆ ಎಂದು ಸುಬ್ರಹ್ಮಣ್ಯನ್ ಹೇಳಿದ್ದಾರೆ. ಕಾರ್ಮಿಕರು ಉದ್ಯೋಗ ಅವಕಾಶಗಳಿಗಾಗಿ ತಾವು ಸ್ಥಳಾಂತರಗೊಳ್ಳಲು ಮುಂದಾಗುತ್ತಿಲ್ಲ. ಬಹುಶಃ ಅವರ ಸ್ಥಳೀಯ ಆರ್ಥಿಕತೆ ಉತ್ತಮವಾಗಿದೆ ಎನ್ನಬಹುದು. ವಿವಿಧ ಸರ್ಕಾರಿ ಯೋಜನೆಗಳ ಕಾರಣದಿಂದಾಗಿ ಇಂತಹ ಸ್ಥಿತಿ ಬಂದಿರಬಹುದು ಎಂದವರು ಹೇಳಿದ್ದಾರೆ.
Larsen & Toubro Chairman and Managing Director SN Subrahmanyan has raised concerns over the declining migration of construction labourers in India, attributing it to the availability of government welfare schemes and a growing preference for comfort.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm