ಬ್ರೇಕಿಂಗ್ ನ್ಯೂಸ್
22-02-25 01:31 pm HK News Desk ದೇಶ - ವಿದೇಶ
ಕಾಸರಗೋಡು, ಫೆ.22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಪೆರ್ಲ- ಉಕ್ಕಿನಡ್ಕ ಬಳಿಯ ಎಳ್ಕಾನ ಎಂಬಲ್ಲಿ ನಡೆದಿದೆ. ಎಳ್ಕಾನ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ ಪುತ್ರಿ ಪದ್ಮಿನಿ (2) ಕೆರೆಗೆ ಬಿದ್ದವರು.
ಪರಮೇಶ್ವರಿಯವರ ಪತಿ ಮತ್ತು ಮಗ ಬೆಳಗ್ಗೆ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಮನೆಯಿಂದ ಹೊರಟಿದ್ದರು. ಸಂಜೆ ಮನೆಗೆ ಹಿಂತಿರುಗಿದಾಗ, ತಾಯಿ ಮತ್ತು ಮಗು ಇಬ್ಬರೂ ಕಾಣದಾಗಿದ್ದರು. ಹುಡುಕಾಟ ನಡೆಸಿದಾಗ, ಮನೆ ಬಳಿಯ ತೋಟ ಕೆರೆಯಲ್ಲಿ ಶವ ಪತ್ತೆಯಾಗಿವೆ.
ಸ್ಥಳೀಯರು ಅವರನ್ನು ಕೆರೆಯಿಂದ ಮೇಲೆತ್ತಿ ಕಾಸರಗೋಡಿನ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ತಾಯಿ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೇ, ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದರೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯರ ಪ್ರಕಾರ, ಮಗು ಆಟವಾಡುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿರಬಹುದು. ಇದನ್ನು ನೋಡಿದ ತಾಯಿ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದರಿಂದ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಕುರಿತು ಬದಿಯಡ್ಕ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A woman and her two year child were found dead in a lake of a plantation at Elkana in Perla Ukkinadka on Friday evening. The deceased are Parameshwari (42) and her daughter Padmini (2).
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm