ಬ್ರೇಕಿಂಗ್ ನ್ಯೂಸ್
22-02-25 01:31 pm HK News Desk ದೇಶ - ವಿದೇಶ
ಕಾಸರಗೋಡು, ಫೆ.22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಪೆರ್ಲ- ಉಕ್ಕಿನಡ್ಕ ಬಳಿಯ ಎಳ್ಕಾನ ಎಂಬಲ್ಲಿ ನಡೆದಿದೆ. ಎಳ್ಕಾನ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ ಪುತ್ರಿ ಪದ್ಮಿನಿ (2) ಕೆರೆಗೆ ಬಿದ್ದವರು.
ಪರಮೇಶ್ವರಿಯವರ ಪತಿ ಮತ್ತು ಮಗ ಬೆಳಗ್ಗೆ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಮನೆಯಿಂದ ಹೊರಟಿದ್ದರು. ಸಂಜೆ ಮನೆಗೆ ಹಿಂತಿರುಗಿದಾಗ, ತಾಯಿ ಮತ್ತು ಮಗು ಇಬ್ಬರೂ ಕಾಣದಾಗಿದ್ದರು. ಹುಡುಕಾಟ ನಡೆಸಿದಾಗ, ಮನೆ ಬಳಿಯ ತೋಟ ಕೆರೆಯಲ್ಲಿ ಶವ ಪತ್ತೆಯಾಗಿವೆ.
ಸ್ಥಳೀಯರು ಅವರನ್ನು ಕೆರೆಯಿಂದ ಮೇಲೆತ್ತಿ ಕಾಸರಗೋಡಿನ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ತಾಯಿ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೇ, ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದರೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯರ ಪ್ರಕಾರ, ಮಗು ಆಟವಾಡುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿರಬಹುದು. ಇದನ್ನು ನೋಡಿದ ತಾಯಿ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದರಿಂದ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಕುರಿತು ಬದಿಯಡ್ಕ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A woman and her two year child were found dead in a lake of a plantation at Elkana in Perla Ukkinadka on Friday evening. The deceased are Parameshwari (42) and her daughter Padmini (2).
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am