ಬ್ರೇಕಿಂಗ್ ನ್ಯೂಸ್
19-03-25 07:39 pm HK News Desk ದೇಶ - ವಿದೇಶ
ಕೊಲ್ಲಂ, ಮಾ 19: ಎರಡು ವರ್ಷದ ಮಗುವಿನ ಪ್ರಾಣ ತೆಗೆದು, ಆ ಬಳಿಕ ಪತಿ – ಪತ್ನಿ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
ಮೃತರನ್ನ ಅಜೀಶ್ (38) ಪತ್ನಿ ಸುಲು (36) ಮತ್ತು 2 ವರ್ಷದ ಮಗು ಆದಿ ಎಂದು ಗುರುತಿಸಲಾಗಿದೆ. ಮಯ್ಯನಾಡ್ ಥಣ್ಣಿಯ ಮನೆಯಲ್ಲಿ ದಂಪತಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಗಲ್ಫ್ನಿಂದ ವಾಪಾಸ್ ಆಗಿದ್ದ ಅಜೀಶ್ ಕೊಲ್ಲಂನಲ್ಲಿ ವಕೀಲರೊಬ್ಬರ ಸಹಾಯಕರಾಗಿದ್ದರು. ಅಜೀಶ್ ಪತ್ನಿ, ಮಗುವಿನೊಂದಿಗೆ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಬುಧವಾರ ಬೆಳಗ್ಗೆ ಅಜೀಶ್ ಪೋಷಕರು ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡು ಪರಿಶೀಲಿಸಿದ್ದಾಗ ಮೂವರು ಮೃsತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಗುವಿನ ದೇಹ ಬೆಡ್ನಲ್ಲಿತ್ತು. ಅಜೀಶ್, ಸುಲು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಣವೇನು?:
ಅಜೀಶ್ ಅವರಿಗೆ ಇತ್ತೀಚೆಗೆ ರಕ್ತದ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇದರಿಂದ ಅಜೀಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಆರ್ಥಿಕವಾಗಿ ಕೂಡ ಅಜೀಶ್ ದಂಪತಿಗೆ ತೀರ ಕಷ್ಟಗಳಿತ್ತು. ಪಡೆದ ಸಾಲ ತೀರಿಸಲಾಗದೆ ಅಜೀಶ್ ಹೊಸ ಮನೆಯನ್ನು ಮಾರಾಟ ಮಾಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
ಸದ್ಯ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ತನಿಖೆಯ ಬಳಿಕವಷ್ಟೇ ಸಾ*ವಿನ
In a tragic incident in Kollam, a couple and their young child were found dead in their home in Thanni, Mayyanad. The victims have been identified as Ajeesh (38), Sulu (36), and their 2-year-old child, Aadhi, residents of Bhaskara Vilasam House. The family had been living on rent near the BSNL office in the area.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm