ಬ್ರೇಕಿಂಗ್ ನ್ಯೂಸ್
19-03-25 07:39 pm HK News Desk ದೇಶ - ವಿದೇಶ
ಕೊಲ್ಲಂ, ಮಾ 19: ಎರಡು ವರ್ಷದ ಮಗುವಿನ ಪ್ರಾಣ ತೆಗೆದು, ಆ ಬಳಿಕ ಪತಿ – ಪತ್ನಿ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
ಮೃತರನ್ನ ಅಜೀಶ್ (38) ಪತ್ನಿ ಸುಲು (36) ಮತ್ತು 2 ವರ್ಷದ ಮಗು ಆದಿ ಎಂದು ಗುರುತಿಸಲಾಗಿದೆ. ಮಯ್ಯನಾಡ್ ಥಣ್ಣಿಯ ಮನೆಯಲ್ಲಿ ದಂಪತಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಗಲ್ಫ್ನಿಂದ ವಾಪಾಸ್ ಆಗಿದ್ದ ಅಜೀಶ್ ಕೊಲ್ಲಂನಲ್ಲಿ ವಕೀಲರೊಬ್ಬರ ಸಹಾಯಕರಾಗಿದ್ದರು. ಅಜೀಶ್ ಪತ್ನಿ, ಮಗುವಿನೊಂದಿಗೆ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಬುಧವಾರ ಬೆಳಗ್ಗೆ ಅಜೀಶ್ ಪೋಷಕರು ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡು ಪರಿಶೀಲಿಸಿದ್ದಾಗ ಮೂವರು ಮೃsತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಗುವಿನ ದೇಹ ಬೆಡ್ನಲ್ಲಿತ್ತು. ಅಜೀಶ್, ಸುಲು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಣವೇನು?:
ಅಜೀಶ್ ಅವರಿಗೆ ಇತ್ತೀಚೆಗೆ ರಕ್ತದ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇದರಿಂದ ಅಜೀಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಆರ್ಥಿಕವಾಗಿ ಕೂಡ ಅಜೀಶ್ ದಂಪತಿಗೆ ತೀರ ಕಷ್ಟಗಳಿತ್ತು. ಪಡೆದ ಸಾಲ ತೀರಿಸಲಾಗದೆ ಅಜೀಶ್ ಹೊಸ ಮನೆಯನ್ನು ಮಾರಾಟ ಮಾಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
ಸದ್ಯ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ತನಿಖೆಯ ಬಳಿಕವಷ್ಟೇ ಸಾ*ವಿನ
In a tragic incident in Kollam, a couple and their young child were found dead in their home in Thanni, Mayyanad. The victims have been identified as Ajeesh (38), Sulu (36), and their 2-year-old child, Aadhi, residents of Bhaskara Vilasam House. The family had been living on rent near the BSNL office in the area.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm