ಬ್ರೇಕಿಂಗ್ ನ್ಯೂಸ್
22-03-25 09:50 pm HK News Desk ದೇಶ - ವಿದೇಶ
ನವದೆಹಲಿ, ಮಾ.22 : ಹದಿಹರೆಯದ ಹುಡುಗನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಗರ್ಭವತಿಯಾಗಿದ್ದರಿಂದ ಐಸ್ ಲ್ಯಾಂಡ್ ದೇಶದ ಸಚಿವೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ಪ್ರಸಂಗ ನಡೆದಿದೆ.
ಐಸ್ಲ್ಯಾಂಡ್ ದೇಶದ ಮಕ್ಕಳ ಕಲ್ಯಾಣ ವಿಭಾಗದ ಸಚಿವೆ ಅಸ್ತಿಲ್ಡರ್ ಲೋವಾ ಥೋರ್ಸ್ಡೋಟ್ಟಿರ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅದಕ್ಕೆ ಕಾರಣವನ್ನೂ ಕೊಟ್ಟುಕೊಂಡಿದ್ದಾರೆ. ಮೂರು ದಶಕಗಳ ಹಿಂದೆ ತಾನು ಹರೆಯದಲ್ಲಿದ್ದಾಗ ಟೀನೇಜ್ ಹುಡುಗೊಂದಿಗೆ ಸೆಕ್ಸ್ ಮಾಡಿ ಮಗು ಪಡೆದಿದ್ದೆ. ಇದಕ್ಕಾಗಿ ಪಶ್ಚಾತ್ತಾಪದಿಂದ ಈಗ ಮಕ್ಕಳ ಕಲ್ಯಾಣ ಸಚಿವ ಸ್ಥಾನ ತ್ಯಜಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಪ್ರಸ್ತುತ 55 ವಯಸ್ಸಿನ ಅಸ್ತಿಲ್ಡರ್ ಲೋವಾ ತಮ್ಮ 22ನೇ ವಯಸ್ಸಿನಲ್ಲಿದ್ದಾಗ 15 ವರ್ಷದ ಹುಡುಗನೊಂದಿಗೆ ಅಕ್ರಮ ಸಂಬಂಧ ಏರ್ಪಟ್ಟು ಮಗು ಪಡೆದಿದ್ದರಂತೆ. ಈ ವಿಚಾರ ಲೀಕ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದರಿಂದ ಸಚಿವೆ ವಿವಾದಕ್ಕೆ ಸಿಲುಕಿದ್ದರು. ಇದೀಗ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ವಿವಾದಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ತಾನು ಭಾಗವಹಿಸುತ್ತಿದ್ದ ಧಾರ್ಮಿಕ ಸಭೆಯಲ್ಲಿ ಟೀನೇಜ್ ಹುಡುಗನ ಪರಿಚಯವಾಗಿತ್ತು. ಆಗ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ಆಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆವು. ನನ್ನ ಕಷ್ಟದ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆ. 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಹೇಳಿಕೊಂಡಿದ್ದಾರೆ.
ಅಂದಹಾಗೆ ಐಸ್ಯ್ ಲ್ಯಾಂಡ್ ನಲ್ಲಿ ಒಪ್ಪಿಗೆಯ ದೈಹಿಕ ಸಂಪರ್ಕಕ್ಕೆ 15 ವರ್ಷ ಆಗಿದ್ದರೆ ಸಾಕು. ವ್ಯಕ್ತಿ ಮಾರ್ಗದರ್ಶಕ ಅಥವಾ ಶಿಕ್ಷಕರಾಗಿದ್ದರೆ ಅಥವಾ ಅವರು ನಿಮ್ಮ ಮೇಲೆ ಆರ್ಥಿಕವಾಗಿ ಅವಲಂಬಿತರಾಗಿದ್ದರೆ ಅಥವಾ ನಿಮಗಾಗಿ ಕೆಲಸ ಮಾಡುತ್ತಿದ್ದರೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ದೈಹಿಕ ಸಂಪರ್ಕ ಸಾಧಿಸುವುದು ಕಾನೂನುಬಾಹಿರವಾಗಿದೆ. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದರೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸ ಬಹುದಾಗಿದೆ.
Asthildur Loa Thorsdottir, Iceland's minister for children, abruptly resigned after admitting that she had a baby with a teenage boy over three decades ago. Ms Thorsdottir, now 58, disclosed the relationship began when she was a counsellor at a religious group the boy attended. At the time, she was 22, while he was 15
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm