ಬ್ರೇಕಿಂಗ್ ನ್ಯೂಸ್
28-03-25 01:07 pm HK News Desk ದೇಶ - ವಿದೇಶ
ನವದೆಹಲಿ, ಮಾ.28 : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೊಸ ಬಾಂಬ್ ಸಿಡಿಸಿದ್ದಾರೆ. ಆನಂತರ ಉಭಯ ದೇಶಗಳ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪುಟಿನ್ ಆರೋಗ್ಯ ಹದಗೆಟ್ಟಿರುವ ಬಗ್ಗೆ ವದಂತಿ ಹರಡುತ್ತಿದ್ದು ಇದರ ನಡುವೆ ಪ್ಯಾರಿಸ್ನಲ್ಲಿ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ. ಜಾಗತಿಕ ಒಂಟಿತನದಿಂದ ಹೊರಬರಲು ಪುಟಿನ್ ಅವರಿಗೆ ಅಮೆರಿಕ ಸಹಾಯ ಮಾಡದಿರುವುದು ಬಹಳ ಮುಖ್ಯ. ಇದು ತುಂಬಾ ಅಪಾಯಕಾರಿ ಪರಿಸ್ಥಿತಿ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಪುಟಿನ್ ಅವರ ಉದ್ದೇಶ ಉಕ್ರೇನ್ಗೆ ಮಾತ್ರ ಸೀಮಿತವಾಗಿಲ್ಲ. ಪಶ್ಚಿಮದೊಂದಿಗೆ ನೇರ ಮುಖಾಮುಖಿಯಾಗುವುದು ಅವರ ಕನಸು. ಪುಟಿನ್ ಅಧಿಕಾರದಲ್ಲಿ ಮುಂದುವರಿಯಲು ಬಯಸುತ್ತಾರೆ. ಆದರೆ ಅವರು ಶೀಘ್ರದಲ್ಲೇ ಸಾಯುತ್ತಾರೆ. ಅದು ಸತ್ಯ, ಮತ್ತು ನಂತರ ಎಲ್ಲವೂ ಮುಗಿಯುತ್ತದೆ ಎಂದು ಝೆಲೆನ್ಸ್ಕಿ ಹೇಳಿರುವುದು ಹೊಸ ಸಂಚಲನ ಮೂಡಿಸಿದೆ.
ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ, ಪುಟಿನ್ ಸಾವಿನ ಬಗ್ಗೆ ಹೊಸ ಭವಿಷ್ಯ ನುಡಿದಿದ್ದು ಜಾಗತಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
Ukrainian President Volodymyr Zelensky has stated that Russian President Vladimir Putin "will die soon," believing it will bring an end to the ongoing war between their countries, according to The Kyiv Independent. Zelensky made these remarks during an interview with European journalists on March 26 in Paris, amid persistent rumours about Putin's health. The statement is a bold one, given the ongoing conflict and the sensitivity surrounding the health of world leaders.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm