ಬ್ರೇಕಿಂಗ್ ನ್ಯೂಸ್
31-03-25 09:34 pm HK News Desk ದೇಶ - ವಿದೇಶ
ಮುಂಬೈ, ಮಾ.31: ಔರಂಗಜೇಬ್ ಸಮಾಧಿ ತೆರವು ಮಾಡಬೇಕೆಂದು ಹಿಂದುತ್ವವಾದಿ ಸಂಘಟನೆಗಳು ಧ್ವನಿ ಎತ್ತಿರುವಾಗಲೇ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಖಾರ ಪ್ರತಿಕ್ರಿಯೆ ನೀಡಿದ್ದು ನಮ್ಮ ಜನರು ಇತಿಹಾಸವನ್ನು ಪುಸ್ತಕದ ಅಧ್ಯಯನದಿಂದ ಕಲಿತುಕೊಳ್ಳಬೇಕೇ ವಿನಾ ವಾಟ್ಸಪ್ ಯುನಿವರ್ಸಿಟಿಯಿಂದ ಅಲ್ಲ ಎಂದು ಕೆಣಕಿದ್ದಾರೆ.
ವಾಟ್ಸಪ್ ಇತಿಹಾಸದಿಂದ ಪ್ರೇರಿತರಾದವರು ಔರಂಗಜೇಬ್ ಸಮಾಧಿಯನ್ನು ಕೆಡವಲು ಹೇಳುತ್ತಿದ್ದಾರೆ. ಆದರೆ ನೈಜ ಇತಿಹಾಸವನ್ನು ಪುಸ್ತಕ ಓದಿ ತಿಳಿದುಕೊಳ್ಳಬೇಕು. ನಾವು ಆಧುನಿಕ ಕಾಲದ ನೈಜ ವಿಚಾರಗಳನ್ನು ಮರೆಯುತ್ತಿದ್ದೇವೆ. ಛಾವಾ ಸಿನಿಮಾದಿಂದಾಗಿ ಹಿಂದುಗಳು ಎಚ್ಚತ್ತುಕೊಂಡರೆ ಏನೂ ಉಪಯೋಗವಿಲ್ಲ. ವಿಕ್ಕಿ ಕೌಶಲ್ ನಿಂದಾಗಿ ಸಂಭಾಜಿ ಮಹಾರಾಜ್ ತ್ಯಾಗ ಮಾಡುವುದರ ಬಗ್ಗೆಯಾಗಲೀ, ಅಕ್ಷಯ್ ಖನ್ನಾ ತೋರಿಸಿದ ಔರಂಗಜೇಬನ ಕುರಿತಾಗಲೀ ನೈಜ ಇತಿಹಾಸ ತಿಳಿಯಲು ಮುಂದಾಗಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜಾಪುರ ಆದಿಲ್ ಶಾಹಿಗಳ ನೇನಾಧಿಪತಿಯಾಗಿದ್ದ ಅಫ್ಜಲ್ ಖಾನ್ ನನ್ನು ಶಿವಾಜಿ ಮಹಾರಾಜರ ಅಣತಿಯಂತೆ ಪ್ರತಾಪಗಢ ಕೋಟೆಯ ಬಳಿ ಸಮಾಧಿ ಮಾಡಲಾಗಿತ್ತು ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಸಂಭಾಜಿ ನಗರ್ ಜಿಲ್ಲೆಯಲ್ಲಿರುವ ಔರಂಗಜೇಬನ ಸಮಾಧಿಯನ್ನು ಕೆಡವಿ ಹಾಕಬೇಕು ಎಂದು ಹಿಂದು ಸಂಘಟನೆಗಳು ಅಭಿಯಾನ ಮಾಡಿರುವಾಗಲೇ ಹಿಂದುತ್ವವಾದಿ ರಾಜ್ ಠಾಕ್ರೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಔರಂಗಜೇಬ ಗುಜರಾತಿನ ದಾಹೋದ್ ನಲ್ಲಿ ಜನಿಸಿದ್ದ. ಆದರೆ ನಮ್ಮ ಇತಿಹಾಸಕಾರರು ರಾಜಕೀಯ ಲಾಭಕ್ಕಾಗಿ ಅದನ್ನು ತಿರುಚಿದ್ದಾರೆ. ಒಂದು ದೇಶವು ಕೇವಲ ಧರ್ಮದ ಆಧಾರದಲ್ಲಿ ಹೋದರೆ ಮುನ್ನಡೆಯಲು ಸಾಧ್ಯವಿಲ್ಲ. ಆಧುನೀಕರಣದ ಜೊತೆಗೆ ಹೆಜ್ಜೆ ಹಾಕುತ್ತಿರುವ ಟರ್ಕಿಯನ್ನು ನಾವು ಉದಾಹರಣೆಯಾಗಿ ನೋಡಬೇಕು ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
Maharashtra Navnirman Sena (MNS) chief Raj Thackeray on Sunday condemned attempts to incite communal tensions over Aurangzeb's tomb and urged people not to view history through the lens of caste and religion. Addressing his annual Gudi Padwa rally at Shivaji Park in Mumbai, Thackeray cautioned against misleading historical narratives and WhatsApp forwards, asserting that history should be studied from credible sources rather than social media.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm