ಬ್ರೇಕಿಂಗ್ ನ್ಯೂಸ್
10-04-25 11:30 am HK News Desk ದೇಶ - ವಿದೇಶ
ಲಕ್ನೋ, ಎ.10 : ಉತ್ತರ ಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ವಿಚಿತ್ರ ಮದುವೆ ನಡೆದಿದೆ. ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆಯೊಬ್ಬಳು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ವಿಶೇಷ ಅಂದ್ರೆ ತಾನು ಮುಸ್ಲಿಂ ಆಗಿದ್ದರೂ ಎಲ್ಲವನ್ನೂ ತೊರೆದು ಹಿಂದೂ ಹುಡುಗನನ್ನು ವರಿಸಿದ್ದಾಳೆ. ಪಿಯುಸಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ.
ಶಬ್ನಮ್ ಎಂಬ ಈ ಯುವತಿಗೆ ಇದಕ್ಕೂ ಮೊದಲೇ ಎರಡು ಮದುವೆಯಾಗಿದ್ದವು. ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಿದ್ದರೂ ಮತಾಂತರಗೊಂಡಿದ್ದು ಶಬ್ನಮ್ ಈಗ ಶಿವಾನಿಯಾಗಿ ಬದಲಾಗಿದ್ದಾಳೆ. 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ.
ಈ ಹಿಂದೆ ಶಬ್ನಮ್ ಮೀರತ್ನಲ್ಲಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳಂತೆ. ಬಳಿಕ ಆತನಿಗೆ ಡಿವೋರ್ಸ್ ಮಾಡಿಕೊಂಡು ಸಂಬಂಧ ಕಡಿದುಕೊಂಡಿದ್ದಳು. ನಂತರ ತೌಫಿಕ್ ಎಂಬಾತನನ್ನು ಮದುವೆಯಾಗಿದ್ದಳು. ತೌಫೀಕ್ ಅಪಘಾತದಲ್ಲಿ ಕೈ ಕಾಲು ಕಳೆದುಕೊಂಡಾಗ ಆತನನ್ನು ಬಿಟ್ಟು ಬಂದಿದ್ದಳಂತೆ. ನಂತರ ಇತ್ತೀಚೆಗೆ 12ನೇ ತರಗತಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧವನ್ನು ಬೆಳೆಸಿದ್ದಾಳೆ. ಇವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿದ್ದಾಳೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹುಡುಗನ ತಂದೆ, ಮಗನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರಿಂದ ನಮ್ಮ ಕುಟುಂಬಕ್ಕೂ ಸಂತೋಷವಾಗಿದೆ. ಜೋಡಿಗಳು ಸಂತೋಷದಿಂದ ಇದ್ದಾರೆ. ನಮ್ಮದು ಒಂದೇ ಆಸೆ, ಇಬ್ಬರು ಒಟ್ಟಿಗೆ ಸಂತೋಷದಿಂದ ಕೊನೆಯ ತನಕ ಬಾಳಲಿ ಅನ್ನೋದು ಅಂತ ಹೇಳಿದ್ದಾರೆ.
A 30-year-old woman with three children converted to Hinduism and married a 12th-grade student in a temple ceremony in Uttar Pradesh’s Amroha district on Wednesday, police officials said.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm