ಬ್ರೇಕಿಂಗ್ ನ್ಯೂಸ್
10-04-25 11:30 am HK News Desk ದೇಶ - ವಿದೇಶ
ಲಕ್ನೋ, ಎ.10 : ಉತ್ತರ ಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ವಿಚಿತ್ರ ಮದುವೆ ನಡೆದಿದೆ. ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆಯೊಬ್ಬಳು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ವಿಶೇಷ ಅಂದ್ರೆ ತಾನು ಮುಸ್ಲಿಂ ಆಗಿದ್ದರೂ ಎಲ್ಲವನ್ನೂ ತೊರೆದು ಹಿಂದೂ ಹುಡುಗನನ್ನು ವರಿಸಿದ್ದಾಳೆ. ಪಿಯುಸಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ.
ಶಬ್ನಮ್ ಎಂಬ ಈ ಯುವತಿಗೆ ಇದಕ್ಕೂ ಮೊದಲೇ ಎರಡು ಮದುವೆಯಾಗಿದ್ದವು. ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಿದ್ದರೂ ಮತಾಂತರಗೊಂಡಿದ್ದು ಶಬ್ನಮ್ ಈಗ ಶಿವಾನಿಯಾಗಿ ಬದಲಾಗಿದ್ದಾಳೆ. 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ.
ಈ ಹಿಂದೆ ಶಬ್ನಮ್ ಮೀರತ್ನಲ್ಲಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳಂತೆ. ಬಳಿಕ ಆತನಿಗೆ ಡಿವೋರ್ಸ್ ಮಾಡಿಕೊಂಡು ಸಂಬಂಧ ಕಡಿದುಕೊಂಡಿದ್ದಳು. ನಂತರ ತೌಫಿಕ್ ಎಂಬಾತನನ್ನು ಮದುವೆಯಾಗಿದ್ದಳು. ತೌಫೀಕ್ ಅಪಘಾತದಲ್ಲಿ ಕೈ ಕಾಲು ಕಳೆದುಕೊಂಡಾಗ ಆತನನ್ನು ಬಿಟ್ಟು ಬಂದಿದ್ದಳಂತೆ. ನಂತರ ಇತ್ತೀಚೆಗೆ 12ನೇ ತರಗತಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧವನ್ನು ಬೆಳೆಸಿದ್ದಾಳೆ. ಇವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿದ್ದಾಳೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹುಡುಗನ ತಂದೆ, ಮಗನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರಿಂದ ನಮ್ಮ ಕುಟುಂಬಕ್ಕೂ ಸಂತೋಷವಾಗಿದೆ. ಜೋಡಿಗಳು ಸಂತೋಷದಿಂದ ಇದ್ದಾರೆ. ನಮ್ಮದು ಒಂದೇ ಆಸೆ, ಇಬ್ಬರು ಒಟ್ಟಿಗೆ ಸಂತೋಷದಿಂದ ಕೊನೆಯ ತನಕ ಬಾಳಲಿ ಅನ್ನೋದು ಅಂತ ಹೇಳಿದ್ದಾರೆ.
A 30-year-old woman with three children converted to Hinduism and married a 12th-grade student in a temple ceremony in Uttar Pradesh’s Amroha district on Wednesday, police officials said.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm