ಬ್ರೇಕಿಂಗ್ ನ್ಯೂಸ್
10-04-25 11:30 am HK News Desk ದೇಶ - ವಿದೇಶ
ಲಕ್ನೋ, ಎ.10 : ಉತ್ತರ ಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ವಿಚಿತ್ರ ಮದುವೆ ನಡೆದಿದೆ. ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆಯೊಬ್ಬಳು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ವಿಶೇಷ ಅಂದ್ರೆ ತಾನು ಮುಸ್ಲಿಂ ಆಗಿದ್ದರೂ ಎಲ್ಲವನ್ನೂ ತೊರೆದು ಹಿಂದೂ ಹುಡುಗನನ್ನು ವರಿಸಿದ್ದಾಳೆ. ಪಿಯುಸಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ.
ಶಬ್ನಮ್ ಎಂಬ ಈ ಯುವತಿಗೆ ಇದಕ್ಕೂ ಮೊದಲೇ ಎರಡು ಮದುವೆಯಾಗಿದ್ದವು. ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಿದ್ದರೂ ಮತಾಂತರಗೊಂಡಿದ್ದು ಶಬ್ನಮ್ ಈಗ ಶಿವಾನಿಯಾಗಿ ಬದಲಾಗಿದ್ದಾಳೆ. 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ.
ಈ ಹಿಂದೆ ಶಬ್ನಮ್ ಮೀರತ್ನಲ್ಲಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳಂತೆ. ಬಳಿಕ ಆತನಿಗೆ ಡಿವೋರ್ಸ್ ಮಾಡಿಕೊಂಡು ಸಂಬಂಧ ಕಡಿದುಕೊಂಡಿದ್ದಳು. ನಂತರ ತೌಫಿಕ್ ಎಂಬಾತನನ್ನು ಮದುವೆಯಾಗಿದ್ದಳು. ತೌಫೀಕ್ ಅಪಘಾತದಲ್ಲಿ ಕೈ ಕಾಲು ಕಳೆದುಕೊಂಡಾಗ ಆತನನ್ನು ಬಿಟ್ಟು ಬಂದಿದ್ದಳಂತೆ. ನಂತರ ಇತ್ತೀಚೆಗೆ 12ನೇ ತರಗತಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧವನ್ನು ಬೆಳೆಸಿದ್ದಾಳೆ. ಇವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿದ್ದಾಳೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹುಡುಗನ ತಂದೆ, ಮಗನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರಿಂದ ನಮ್ಮ ಕುಟುಂಬಕ್ಕೂ ಸಂತೋಷವಾಗಿದೆ. ಜೋಡಿಗಳು ಸಂತೋಷದಿಂದ ಇದ್ದಾರೆ. ನಮ್ಮದು ಒಂದೇ ಆಸೆ, ಇಬ್ಬರು ಒಟ್ಟಿಗೆ ಸಂತೋಷದಿಂದ ಕೊನೆಯ ತನಕ ಬಾಳಲಿ ಅನ್ನೋದು ಅಂತ ಹೇಳಿದ್ದಾರೆ.
A 30-year-old woman with three children converted to Hinduism and married a 12th-grade student in a temple ceremony in Uttar Pradesh’s Amroha district on Wednesday, police officials said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm