ಬ್ರೇಕಿಂಗ್ ನ್ಯೂಸ್
28-04-25 06:52 pm HK News Desk ದೇಶ - ವಿದೇಶ
ನವದೆಹಲಿ, ಎ.28 : 35 ವರ್ಷಗಳ ಹಿಂದೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮೂಲತಃ ಪಾಕಿಸ್ತಾನಿ ಪ್ರಜೆ, ಹಿಂದು ಮಹಿಳೆ ಶಾರದಾ ಬಾಯಿಗೆ ತಕ್ಷಣವೇ ದೇಶ ಬಿಟ್ಟು ಹೋಗುವಂತೆ ಒಡಿಶಾ ಪೊಲೀಸರು ಸೂಚಿಸಿದ್ದು ಆಕೆ ಕಂಗಾಲಾಗಿದ್ದಾರೆ. ಶಾರದಾ ಬಾಯಿ ವೀಸಾವನ್ನು ರದ್ದುಗೊಳಿಸಿದ್ದು ಅವರನ್ನು ಪಾಕಿಸ್ತಾನಕ್ಕೆ ಮರಳಲು ಸೂಚಿಸಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಪಾಕ್ ಪ್ರಜೆಗಳನ್ನು ದೇಶ ಬಿಟ್ಟು ಹೋಗಲು ಸೂಚಿಸಿದ್ದು ಅದರಂತೆ ಅಧಿಕಾರಿಗಳು ವೀಸಾ ರದ್ದುಗೊಂಡ ನಿವಾಸಿಗಳನ್ನು ಪತ್ತೆ. ಮಾಡುತ್ತಿದ್ದಾರೆ. ಒಡಿಶಾ ರಾಜ್ಯದ ಬೋಲಂಗೀರ್ನಲ್ಲಿ ಹಿಂದೂ ಕುಟುಂಬದ ಮಹೇಶ್ ಕುಕ್ರೇಜಾ ಎಂಬವರನ್ನು ಶಾರದಾ ಬಾಯಿ ವಿವಾಹವಾಗಿದ್ದರು. ದಂಪತಿಗೆ ಮಗ ಮತ್ತು ಮಗಳು ಇದ್ದಾರೆ. ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲ ಪ್ರಮುಖ ದಾಖಲೆಗಳನ್ನು ಹೊಂದಿದ್ದರೂ, ಅವರಿಗೆ ಭಾರತೀಯ ಪೌರತ್ವ ನೀಡಿಲ್ಲ.
ಸರ್ಕಾರ ತನ್ನನ್ನು ತನ್ನ ಕುಟುಂಬದಿಂದ ಬೇರ್ಪಡಿಸಬಾರದು. ಮೂರು ದಶಕಗಳಿಗೂ ಹೆಚ್ಚು ಕಾಲ ತಾನು ಭಾರತದಲ್ಲಿ ವಾಸಿಸುತ್ತಿದ್ದು, ಈಗಲೂ ಇರಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ. ನನ್ನ ಪಾಸ್ಪೋರ್ಟ್ ತುಂಬಾ ಹಳೆಯದು. ದಯವಿಟ್ಟು ನನಗೆ ಇಲ್ಲಿ ವಾಸಿಸಲು ಅವಕಾಶ ನೀಡಿ ಎಂದು ಸರ್ಕಾರ ಮತ್ತು ನಿಮ್ಮೆಲ್ಲರನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನನಗೆ ಇಬ್ಬರು ಮಕ್ಕಳು, ಮೊಮ್ಮಕ್ಕಳಿದ್ದು ನಾನು ಭಾರತೀಯಳಾಗಿರಲು ಬಯಸುತ್ತೇನೆ ಎಂದಿದ್ದಾರೆ.
Sarada Bai, a Pakistani national, who has been living in India for over 35 years, has been asked by the Odisha police to leave India immediately. The authorities confirmed that the visa of Sarada Bai has been cancelled and she has been instructed to return to Pakistan without delay. The police have warned that if she fails to comply with the expulsion order, legal action will be taken against her.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm