ಬ್ರೇಕಿಂಗ್ ನ್ಯೂಸ್
05-05-25 11:10 pm HK News Desk ದೇಶ - ವಿದೇಶ
ನವದೆಹಲಿ, ಮೇ 5 : ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧ ಸನ್ನಿವೇಶ ಎದುರಾಗಿದೆ. ಎರಡೂ ದೇಶಗಳು ಯುದ್ಧೋಪಕರಣಗಳ ತಾಲೀಮು ನಡೆಸಿದ್ದು, ಇದರ ನಡುವಲ್ಲೇ ಮೇ 7ರಂದು ಭಾರತ ದೇಶಾದ್ಯಂತ ಸೇನೆ ಅಣಕು ಕಾರ್ಯಾಚರಣೆ ನಡೆಸುವುದಕ್ಕೆ ಮುಂದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರೆಡಿ ಆಗಿರುವಂತೆ ಸೂಚನೆ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದ್ದು, ನಾಗರಿಕರ ರಕ್ಷಣೆ ವಿಚಾರದಲ್ಲಿ ಮೇ 7ರಂದು ದೇಶಾದ್ಯಂತ ಅಣಕು ಪ್ರದರ್ಶನ ಮಾಡಲಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿ ಸಂದರ್ಭದಲ್ಲಿ ಆಗಬಲ್ಲ ಸೈರನ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಎಲ್ಲ ರಾಜ್ಯಗಳಲ್ಲೂ ಯುದ್ಧದ ಸಮಯದಲ್ಲಿ ನಡೆಸಲಾಗುವ ರಕ್ಷಣಾ ಕಾರ್ಯದ ಅಣಕು ಕವಾಯತು ನಡೆಯಲಿದೆ.

ಪ್ರತಿಕೂಲ ದಾಳಿ ಸಂದರ್ಭದಲ್ಲಿ ಸಾರ್ವಜನಿಕ ಜಾಗೃತಿ ಮೂಡಿಸುವುದಕ್ಕಾಗಿ ಮೇ 7ರಂದು ರಕ್ಷಣಾ ಅಣಕು ಕಸರತ್ತುಗಳನ್ನು ನಡೆಸುವಂತೆ ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕಸರತ್ತುಗಳು ನಿರ್ಣಾಯಕ ಸನ್ನದ್ಧತಾ ಕ್ರಮಗಳ ಮೇಲೆ ಕೇಂದ್ರೀಕೃತ ಆಗಿರಲಿವೆ. ವಾಯುದಾಳಿ ಎಚ್ಚರಿಕೆ ಸೈರನ್ಗಳ ಕಾರ್ಯಾಚರಣೆ ಮತ್ತು ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರಿಗೆ ಅಗತ್ಯ ನಾಗರಿಕ ರಕ್ಷಣಾ ತಂತ್ರಗಳಲ್ಲಿ ತರಬೇತಿಯೂ ಇರಲಿವೆ. ವೈಮಾನಿಕ ದಾಳಿಗಳು ಅಥವಾ ಇತರ ಪ್ರತಿಕೂಲ ಘಟನೆಗಳ ಸಂದರ್ಭಗಳಲ್ಲಿ ನಾಗರಿಕರು ತಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆಂದು ಅವರನ್ನು ಸಜ್ಜುಗೊಳಿಸುವುದು ಇದರ ಗುರಿಯಾಗಿರುತ್ತದೆ.
The Union Home Ministry has asked several states to conduct mock drills on May 7. The measures to be taken during the drill include operationalisation of air raid warning sirens and training of civilians on civil defence aspects to protect themselves in the event of a "hostile… pic.twitter.com/TTkbBEfT46
— Press Trust of India (@PTI_News) May 5, 2025
The Centre has asked several states to conduct security mock drills on Wednesday, May 7, for "effective civil defence in the event of a hostile attack" amid tensions between India and Pakistan following the Pahalgam terror attack on April 22.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm