ಬ್ರೇಕಿಂಗ್ ನ್ಯೂಸ್
06-05-25 02:45 pm HK News Desk ದೇಶ - ವಿದೇಶ
ನವದೆಹಲಿ, ಮೇ 6 : ಪಾಕಿಸ್ತಾನ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಒಪ್ಪಿಗೆ ಸಿಕ್ಕಿದೆ. ಪಹಲ್ಗಾಮ್ ದಾಳಿ ಎರಡು ರಾಷ್ಟ್ರಗಳ ರಾಜಕೀಯ ಬಿಕ್ಕಟ್ಟಲ್ಲ. ಅಂತಾರಾಷ್ಟ್ರೀಯ ಭಯೋತ್ಪಾದನೆ ಎಂಬ ಭಾರತದ ವಾದಕ್ಕೆ ವಿಶ್ವಸಂಸ್ಥೆಯ 13 ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ.
ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹಾಗೂ ಆ ಮೂಲಕ ನಾಗರಿಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ 15 ರಾಷ್ಚ್ರಗಳ ಪೈಕಿ ಭಾರತಕ್ಕೆ 13 ರಾಷ್ಟ್ರಗಳು ಬೆಂಬಲ ಘೋಷಿಸಿವೆ. ಅಲ್ಲದೆ, 5 ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಚೀನಾ ಹೊರತುಪಡಿಸಿ ಅಮೆರಿಕ, ಫ್ರಾನ್ಸ್, ರಷ್ಯಾ, ಇಂಗ್ಲೆಂಡ್ ರಾಷ್ಟ್ರಗಳು ಭಾರತಕ್ಕೆ ಸಾಥ್ ನೀಡಿವೆ.
ಖಾಯಂ ಅಲ್ಲದ ಸದಸ್ಯ ರಾಷ್ಟ್ರಗಳಾದ ಅಲ್ಜೀರಿಯಾ, ಡೆನ್ಮಾರ್ಕ್, ಗಯಾನಾ, ಪನಾಮಾ, ರಿಪಬ್ಲಿಕ್ ಆಫ್ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ, ಸೊಮಾಲಿಯಾ, ಗ್ರೀಸ್ ಭಾರತಕ್ಕೆ ಬೆಂಬಲ ನೀಡಿದ್ದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಸಂಪೂರ್ಣ ಬೆಂಬಲ ಎಂದಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಪಹ್ಲಗಾಮ್ ಉಗ್ರರ ದಾಳಿಯನ್ನು ಖಂಡಿಸಿದ್ದು ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಭಾರತ ಪ್ರವಾಸಲ್ಲಿರುವ ಜಪಾನ್ ರಕ್ಷಣಾ ಸಚಿವರೂ ಭಯೋತ್ಪಾದನೆ ವಿರುದ್ಧ ಸಮರಕ್ಕೆ ಬೆಂಬಲ ನೀಡಿದ್ದಾರೆ.
The UN Security Council commenced closed-door consultations here on the situation between India and Pakistan, hours after Secretary General Antonio Guterres voiced concern over tensions between the nuclear-armed neighbours being "at their highest in years".
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am