ಬ್ರೇಕಿಂಗ್ ನ್ಯೂಸ್
07-05-25 10:45 pm HK News Desk ದೇಶ - ವಿದೇಶ
ನವದೆಹಲಿ, ಮೇ 7 : ಪಾಕಿಸ್ತಾನದ ಬಹವಾಲ್ಪುರ ನಗರದಲ್ಲಿರುವ ಜೈಶ್-ಎ ಮೊಹಮ್ಮದ್ ಉಗ್ರರ ನೆಲೆ ಮತ್ತು ಅದರ ಮುಖ್ಯಸ್ಥ ಮೌಲಾನಾ ಅಜರ್ ಮಸೂದ್ ನಿವಾಸ ಇರುವ (ಮರ್ಕಜ್ ಸುಭಾನ್ ಅಲ್ಲಾ) ಕಟ್ಟಡದ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು ಮಸೂದ್ ಅಜರ್ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಟಿವಿ ವರದಿಗಳ ಪ್ರಕಾರ, ಮಸೂದ್ನ ಅಕ್ಕ, ಭಾವ ಮತ್ತು ನಾಲ್ವರು ಆಪ್ತ ಸಹಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮೌಲಾನಾ ಕಾಶಿಫ್, ಆತನ ಕುಟುಂಬ, ಮೌಲಾನಾ ಅಬ್ದುಲ್ ರೌಫ್ ಅವರ ಹಿರಿಯ ಮಗಳು, ಮೊಮ್ಮಗ ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ದಾಳಿಯಲ್ಲಿ ತನ್ನ ಕುಟುಂಬ ಖಾಲಿಯಾದ ನಂತರ ಮಸೂದ್ ಅಜರ್ ಆಕ್ರೋಶಗೊಂಡಿದ್ದಾನೆ. 'ನಾನು ಕೂಡ ಸತ್ತಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಹೇಳಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾರತೀಯ ವಾಯುಪಡೆ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಇವರೆಲ್ಲ ಮರ್ಕಜ್ ಆವರಣದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಬಹಾವಲ್ಪುರ್ ಪ್ರದೇಶದ ಸುಭಾನ್ ಅಲ್ಲಾ ಕೇಂದ್ರವನ್ನು ಭಾರತದ ಮಿಲಿಟರಿ ಗುರಿಯಾಗಿಸಿತ್ತು. ಪಾಕಿಸ್ತಾನ ಸೇನಾ ವಕ್ತಾರರ ಪ್ರಕಾರ, ಸುಭಾನಲ್ಲಾ ಮಸೀದಿಯ ಮೇಲೆ ನಾಲ್ಕು ದಾಳಿಗಳು ನಡೆದಿದ್ದು ಒಂದು ಮಸೀದಿ ಸಂಪೂರ್ಣ ನಾಶವಾಗಿದೆ. ಬಹವಾಲ್ಪುರ್ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರರ ಕೇಂದ್ರ ಕಚೇರಿಯೂ ಆಗಿದೆ.
Masood Azhar, the chief of terror group Jaish-e-Mohammed, lost 10 family members and four close aides in ‘Operation Sindoor’, a major cross-border strike by the Indian Army targeting terror camps across Pakistan and Pakistan-occupied Kashmir
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm