ಬ್ರೇಕಿಂಗ್ ನ್ಯೂಸ್
07-05-25 10:45 pm HK News Desk ದೇಶ - ವಿದೇಶ
ನವದೆಹಲಿ, ಮೇ 7 : ಪಾಕಿಸ್ತಾನದ ಬಹವಾಲ್ಪುರ ನಗರದಲ್ಲಿರುವ ಜೈಶ್-ಎ ಮೊಹಮ್ಮದ್ ಉಗ್ರರ ನೆಲೆ ಮತ್ತು ಅದರ ಮುಖ್ಯಸ್ಥ ಮೌಲಾನಾ ಅಜರ್ ಮಸೂದ್ ನಿವಾಸ ಇರುವ (ಮರ್ಕಜ್ ಸುಭಾನ್ ಅಲ್ಲಾ) ಕಟ್ಟಡದ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು ಮಸೂದ್ ಅಜರ್ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಟಿವಿ ವರದಿಗಳ ಪ್ರಕಾರ, ಮಸೂದ್ನ ಅಕ್ಕ, ಭಾವ ಮತ್ತು ನಾಲ್ವರು ಆಪ್ತ ಸಹಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮೌಲಾನಾ ಕಾಶಿಫ್, ಆತನ ಕುಟುಂಬ, ಮೌಲಾನಾ ಅಬ್ದುಲ್ ರೌಫ್ ಅವರ ಹಿರಿಯ ಮಗಳು, ಮೊಮ್ಮಗ ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ದಾಳಿಯಲ್ಲಿ ತನ್ನ ಕುಟುಂಬ ಖಾಲಿಯಾದ ನಂತರ ಮಸೂದ್ ಅಜರ್ ಆಕ್ರೋಶಗೊಂಡಿದ್ದಾನೆ. 'ನಾನು ಕೂಡ ಸತ್ತಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಹೇಳಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾರತೀಯ ವಾಯುಪಡೆ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಇವರೆಲ್ಲ ಮರ್ಕಜ್ ಆವರಣದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಬಹಾವಲ್ಪುರ್ ಪ್ರದೇಶದ ಸುಭಾನ್ ಅಲ್ಲಾ ಕೇಂದ್ರವನ್ನು ಭಾರತದ ಮಿಲಿಟರಿ ಗುರಿಯಾಗಿಸಿತ್ತು. ಪಾಕಿಸ್ತಾನ ಸೇನಾ ವಕ್ತಾರರ ಪ್ರಕಾರ, ಸುಭಾನಲ್ಲಾ ಮಸೀದಿಯ ಮೇಲೆ ನಾಲ್ಕು ದಾಳಿಗಳು ನಡೆದಿದ್ದು ಒಂದು ಮಸೀದಿ ಸಂಪೂರ್ಣ ನಾಶವಾಗಿದೆ. ಬಹವಾಲ್ಪುರ್ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರರ ಕೇಂದ್ರ ಕಚೇರಿಯೂ ಆಗಿದೆ.
Masood Azhar, the chief of terror group Jaish-e-Mohammed, lost 10 family members and four close aides in ‘Operation Sindoor’, a major cross-border strike by the Indian Army targeting terror camps across Pakistan and Pakistan-occupied Kashmir
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am