ಬ್ರೇಕಿಂಗ್ ನ್ಯೂಸ್
08-05-25 12:47 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ 8 : ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದು ಇರುಮುಡಿ ಹೊತ್ತು ಅಯ್ಯಪ್ಪ ದರ್ಶನ ಪಡೆಯಲಿದ್ದಾರೆ. ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ರಾಷ್ಟ್ರಪತಿ ಶಬರಿಮಲೆಗೆ ಬರುತ್ತಿರುವುದು ಇದೇ ಮೊದಲು.
ದ್ರೌಪದಿ ಮುರ್ಮು ಅವರು ಸಂಪ್ರದಾಯದಂತೆ, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಹಿಂದೆ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಶಬರಿಮಲೆ ಬೆಟ್ಟ ಏರುವ ಬಯಕೆ ವ್ಯಕ್ತಪಡಿಸಿದ್ದರು. ಪ್ರಧಾನಿ ಭದ್ರತಾ ಇಲಾಖೆ ಇಂದಿರಾ ಗಾಂಧಿ ನೇರವಾಗಿ ಸನ್ನಿಧಾನದಲ್ಲಿ ಇಳಿಯಲು ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು. ಆದರೆ ಆ ರೀತಿ ಬರುವುದಕ್ಕೆ ವಿರೋಧ ಕೇಳಿಬಂದಿದ್ದರಿಂದ ಅಂತಹ ಆಲೋಚನೆ ಕೈಬಿಡಲಾಗಿತ್ತು.
ಈ ಕುರಿತು ತಿರುವಾಂಕೂರು ದೇವಸ್ವಂ ಮಂಡಳಿಗೆ ರಾಷ್ಟ್ರಪತಿ ಭವನದಿಂದ ಸೂಚನೆ ಬಂದಿದೆ. ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿಯನ್ನೂ ನೀಡಲಾಗಿದೆ. ಅದರ ಪ್ರಕಾರ ದ್ರೌಪದಿ ಮುರ್ಮು ಅವರು ಮೇ 18 ರಂದು ಪಾಲಾದ ಸೇಂಟ್ ಥಾಮಸ್ ಕಾಲೇಜಿನ ಜಯಂತಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮೇ 19 ರಂದು ಪಂಪಾಗೆ ಪ್ರಯಾಣ ಬೆಳೆಸಲಿದ್ದಾರೆ.
ದೇವಾಲಯದ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್ಗೆ ಪ್ರಯಾಣಿಸಿ ಪಂಪಾ ಬೇಸ್ ಕ್ಯಾಂಪ್ಗೆ ತೆರಳುತ್ತಾರೆ. ಯಾತ್ರಿಕರಂತೆ 4.25 ಕಿಮೀ ಎತ್ತರದ ಹಾದಿಯಲ್ಲಿ ನಡೆದು ಸಾಗುತ್ತಾರೆ. ಇವರೊಂದಿಗೆ ಎಸ್ಪಿಜಿ ಯೋಧರು ಕೂಡ ಭದ್ರತೆಯಲ್ಲಿ ಕಡಿದಾದ ರಸ್ತೆಯಲ್ಲಿ ನಡೆದು ಸಾಗಲಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ ನಲ್ಲಿ ಉಳಿದುಕೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರಪತಿಯ ಭದ್ರತೆ ಮತ್ತು ವಸತಿಗಾಗಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.
President Droupadi Murmu is set to make history on May 19 by becoming the first sitting President of India to offer prayers at the Sabarimala Sree Ayyappa Temple in Kerala. The Travancore Devaswom Board (TDB), which manages the shrine, confirmed her upcoming visit, calling it a landmark moment for the temple and the nation.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm