ಬ್ರೇಕಿಂಗ್ ನ್ಯೂಸ್
11-05-25 11:02 pm HK News Desk ದೇಶ - ವಿದೇಶ
ನವದೆಹಲಿ, ಮೇ 11 : ಪಾಕಿಸ್ತಾನ ತನ್ನ ಮೇಲಾಗಿರುವ ದಾಳಿ, ಅದರಿಂದ ಆಗಿರುವ ನಷ್ಟದ ಬಗ್ಗೆ ಹೇಳಿಕೊಂಡಿಲ್ಲವಾದರೂ ಅಲ್ಲಿನ ಸೇನಾ ನೆಲೆ ಹಾಗೂ ಉಗ್ರರ ಶಿಬಿರಗಳ ಮೇಲೆ ದೊಡ್ಡ ಮಟ್ಟದ ದಾಳಿ ಮಾಡಿರುವ ಕುರಿತಾಗಿ ಭಾರತದ ಮೂರು ಸೇನಾ ಪಡೆಯ ಅಧಿಕಾರಿಗಳು ಫೋಟೋ ಸಹಿತ ಸಾಕ್ಷಿ ತೋರಿಸಿದ್ದಾರೆ. ಉಗ್ರರಿಗೆ ಆಶ್ರಯ ಕೊಟ್ಟಿರುವ ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರ ಕುರಿತು ಭಾರತದ ಮೂರು ಪಡೆಯ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಏರ್ ಮಾರ್ಷಲ್ ಎ.ಕೆ ಭಾರ್ತಿ ಮಾತನಾಡಿ, ಖಚಿತ ಮಾಹಿತಿ ಆಧರಿಸಿ ಉಗ್ರರ ಅಡುಗುತಾಣಗಳನ್ನು ಗುರಿಯಾಗಿಸಿ ಹೊಡೆದಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತ ಯಶಸ್ವಿಯಾಗಿದೆ. ನಮ್ಮ ದಾಳಿಯಿಂದ ಹೆದರಿ ಉಗ್ರರು ತಮ್ಮ ನೆಲೆಗಳಿಂದ ಕಾಲ್ಕಿತ್ತಿದ್ದಾರೆ ಎಂದು ಹೇಳಿದ್ದಾರೆ.


ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ನಮ್ಮ ಗುರಿ ಭಯೋತ್ಪಾದಕರ ತಾಣಗಳೇ ಹೊರತು ನಾಗರಿಕರು ಅಲ್ಲ. ಪಾಕಿಸ್ತಾನ ಹಲವು ಉಗ್ರರಿಗೆ ಆಶ್ರಯ ಕೊಟ್ಟಿದೆ. ಉಗ್ರರ ತರಬೇತಿ ಕೇಂದ್ರಗಳನ್ನು ಧ್ವಂಸ ಮಾಡಲಾಗಿದೆ. ಇದರ ಜೊತೆ ಪ್ರಮುಖ ಉಗ್ರ ಎಂದು ಗುರುತಿಸಲಾದ ಅಬ್ದುಲ್ ಮಲೀಕ್ನನ್ನು ಹೊಡೆ ಹಾಕಲಾಗಿದೆ. 100ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಲಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಬಾವಲ್ಪುರ, ಮುರಿದ್ಕೆ, ಮರ್ಕಜಾ ಪ್ರದೇಶಗಳಿಗೆ ದಾಳಿ ಮಾಡಿ ಉಗ್ರ ನೆಲೆಗಳನ್ನು ಧ್ವಂಸ ಮಾಡಲಾಗಿದೆ. ವಾಯು ಪ್ರದೇಶದಿಂದ ಕ್ಷಿಪಣಿ ಹಾರಿಸಿ ದಾಳಿ ಮಾಡಿದ್ದೇವೆ. ಪಿಒಕೆ, ಪಾಕಿಸ್ತಾನಕ್ಕೆ ನುಗ್ಗಿ 9 ಉಗ್ರರ ನೆಲೆಗಳನ್ನು ಇನ್ನಿಲ್ಲದಂತೆ ಫಿನಿಶ್ ಮಾಡಿದ್ದೇವೆ. ಆಫರೇಷನ್ ಸಿಂಧೂರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿರುವ ಕುರಿತು ಫೋಟೋಗಳನ್ನು ಬಿಡುಗಡೆ ಮಾಡಿದ್ದು ದಾಳಿಗೆ ಮೊದಲು ಹಾಗೂ ನಂತರದ ಉಗ್ರರ ನೆಲೆಗಳು ಹೇಗೆ ನಾಶವಾದವು ಎಂಬುದನ್ನು ಫೋಟೋದಲ್ಲಿ ತೋರಿಸಲಾಗಿದೆ. ಪಾಕಿಸ್ತಾನ ಡ್ರೋಣ್, ಫೈಟರ್ ಜೆಟ್ ಮೂಲಕ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಆದರೆ ನಮ್ಮ ಯಾವುದೇ ಸೇನಾ ನೆಲೆಗೂ ತೊಂದರೆ ಎದುರಾಗಿಲ್ಲ ಎಂದು ಹೇಳಿದ್ದಾರೆ.
The Indian Armed Forces on Sunday briefed the nation about the work put into Operation Sindoor that targeted terror infrastructure in PoJK and Pakistan's Punjab province on May 7.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm