ಬ್ರೇಕಿಂಗ್ ನ್ಯೂಸ್
12-05-25 10:21 pm HK News Desk ದೇಶ - ವಿದೇಶ
ನವದೆಹಲಿ, ಮೇ 12: ಎಲ್ಲಿ ಭಯೋತ್ಪಾದನೆ ಇದೆಯೋ ಅಲ್ಲಿ ಮಾತುಕತೆ ಮತ್ತು ವ್ಯವಹಾರ ಸಂಬಂಧ ಇರಲು ಸಾಧ್ಯವಿಲ್ಲ. ನೀರಿನ ಜೊತೆ ಜೊತೆಗೆ ರಕ್ತ ಹರಿಯುವುದಿಲ್ಲ.. ಪಾಕಿಸ್ತಾನದ ಜೊತೆಗೆ ಮಾತುಕತೆ ಆಗುವುದಿದ್ದರೆ ಅದು ಭಯೋತ್ಪಾದನೆ ಮತ್ತು ಪಿಓಕೆ ವಿಚಾರದಲ್ಲಿ ಮಾತ್ರ ಎಂದು ಜಗತ್ತಿಗೆ ಸಾರಿ ಹೇಳುತ್ತೇನೆ.. ಹೀಗೆಂದು ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಕಟು ಮಾತಿನ ಸಂದೇಶ ನೀಡಿದ್ದಾರೆ.
ಪಾಕಿಸ್ತಾನ ವಿರುದ್ಧ ಸೇನಾ ಸಂಘರ್ಷ, ಕದನ ವಿರಾಮದ ಪ್ರಹಸನ, ಸೇನಾಧಿಕಾರಿ ಮಟ್ಟದ ಮಾತುಕತೆ ಬಳಿಕ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನ್ನಾಡಿದ್ದಾರೆ. ಇದು ಯುದ್ಧಕ್ಕೆ ತಕ್ಕುದಾದ ಯುಗವೂ ಅಲ್ಲ ; ಜೊತೆಗೆ ಭಯೋತ್ಪಾದನೆಯ ಯುಗವೂ ಅಲ್ಲ. ಆದರೆ ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನವು ಒಂದು ದಿನ ಅದ ವಿಷದ ಕೂಪಕ್ಕೆ ಬಿದ್ದು ಅಂತ್ಯವಾಗಲಿದೆ. ದೇಶವನ್ನು ಉಗ್ರರಿಂದ ಮುಕ್ತಗೊಳಿಸಿ ಶಾಂತಿಯ ಬೀಜ ಬಿತ್ತದಿದ್ದರೆ ಇಡೀ ದೇಶ ಅದೇ ವಿಷದ ಜ್ವಾಲೆಯಲ್ಲಿ ಸುಟ್ಟು ಹೋಗಲಿದೆ.
ಪಾಕಿಸ್ತಾನ ಪರಮಾಣು ಅಸ್ತ್ರದ ಹೆಸರಲ್ಲಿ ಬ್ಲಾಕ್ಮೇಲ್ ನಡೆಸುವುದನ್ನು ಸಹಿಸುವುದಿಲ್ಲ. ಭಯೋತ್ಪಾದನೆಗೆ ಎದುರಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಲಾಗಿದೆ. ಭಯೋತ್ಪಾದನೆ ವಿರುದ್ಧ ನಾವು ನಮ್ಮ ಸ್ವಂತ ಬಲದಿಂದಲೇ ಪ್ರತಿಕ್ರಿಯೆ ನೀಡಿದ್ದೇವೆ. ಪರಮಾಣು ಶಸ್ತ್ರ ಇದೆಯೆಂದು ಬ್ಲಾಕ್ಮೇಲ್ ನಡೆಸೋದನ್ನು ಭಾರತವು ಇನ್ನೆಂದೂ ಸಹಿಸಲ್ಲ. ಯಾವ ಅಸ್ತ್ರ ಇದೆಯೆಂದು ಬೀಗಿತ್ತೋ ಆ ಅಸ್ತ್ರದ ಶಕ್ತಿಯನ್ನೇ ಉಡುಗಿಸಿದ್ದೇವೆ. ಉಗ್ರವಾದ ಮತ್ತು ಅದರ ಪ್ರಾಯೋಜಕತ್ವವನ್ನು ಪ್ರತ್ಯೇಕವಾಗಿ ನೋಡಲಾಗದು ಎಂದು ಮೋದಿ ಗುಡುಗಿದ್ದಾರೆ.
ಪಾಕಿಸ್ತಾನವು ಉಗ್ರವಾದ ಪರವಾಗಿದೆ ಎನ್ನುವುದನ್ನು ತಾನಾಗಿಯೇ ಜಗತ್ತಿಗೆ ತೋರಿಸಿಕೊಟ್ಟಿದೆ. ಭಾರತವು ಉಗ್ರರ ನೆಲೆಗಳಿಗೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಸೇನೆ ಮತ್ತು ಜನವಸತಿ ಪ್ರದೇಶಕ್ಕೆ ದಾಳಿ ನಡೆಸಿತ್ತು. ಭಾರತದ ಶಾಲೆ, ಗುರುದ್ವಾರ, ದೇವಸ್ಥಾನ, ನಾಗರಿಕರು, ಸೇನಾ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಆದರೆ ಪಾಕಿಸ್ತಾನದ ಡ್ರೋಣ್, ಕ್ಷಿಪಣಿ ದಾಳಿಯು ಭಾರತದ ವಾಯು ರಕ್ಷಣಾ ವ್ಯವಸ್ಥೆಯ ಮುಂದೆ ನೆಲ ಕಚ್ಚಿದ್ದನ್ನು ಇಡೀ ಜಗತ್ತು ನೋಡಿದೆ. ಪಾಕಿ ಸೈನಿಕರು ನಮ್ಮ ಗಡಿಭಾಗದಲ್ಲಿ ದಾಳಿ ನಡೆಸುವುದಕ್ಕೆ ಮುಂದಾಗಿದ್ದರೆ, ನಾವು ಅವರ ಸೇನೆಯ ಜಂಘಾಬಲವನ್ನೇ ಉಡುಗಿಸಿದ್ದೇವೆ. ಅವರ ಏರ್ ಬೇಸ್ ಅನ್ನೇ ಪುಡಿಗಟ್ಟಿದ್ದು ನಮ್ಮ ಸೇನಾ ಶಕ್ತಿಯನ್ನು ಜಗತ್ತಿಗೆ ತೋರಿಸಿದಂತಾಗಿತ್ತು. ಇದು ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದರು.
Prime Minister Narendra Modi on Monday asserted that India will not tolerate any “nuclear blackmail”, and said that operations against Pakistan have only been kept in abeyance and the future will depend on their behaviour. Speaking for the first time after Operation Sindoor was launched, the Prime Minister said, “Operation Sindoor is now India’s new policy against terrorism, a new line has been drawn.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm