ಬ್ರೇಕಿಂಗ್ ನ್ಯೂಸ್
12-05-25 11:21 pm HK Staff ದೇಶ - ವಿದೇಶ
ನವದೆಹಲಿ, ಮೇ 12: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್ ಗಡಿಭಾಗ ಜಮ್ಮು ಕಾಶ್ಮೀರದ ಕಥುವಾ, ಸಾಂಬಾ, ಪಂಜಾಬಿನ ಜಲಂಧರ್ ನಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ. ಡ್ರೋಣ್ ಮೂಲಕ ದಾಳಿಗೆ ಯತ್ನಿಸಿದ್ದು ಭಾರತೀಯ ಸೇನೆ ಅದನ್ನು ಹೊಡೆದು ಹಾಕಿ ತಕ್ಕ ಪ್ರತ್ಯುತ್ತರ ನೀಡಿದೆ.
ಜಮ್ಮುವಿನ ಸಾಂಬಾ, ಪಠಾಣ್ ಕೋಟ್, ವೈಷ್ಣೋದೇವಿ ಮಂದಿರ ಆಸುಪಾಸಿನಲ್ಲಿ ಬೆಳಕಿಲ್ಲದೆ ಕತ್ತಲೆಯಲ್ಲೇ ಮುಳುಗಿದೆ. ಇದರ ನಡುವೆ ಡ್ರೋಣ್ ಕಾಣಿಸಿಕೊಂಡಿದ್ದು ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ಸ್ಫೋಟಗೊಳಿಸಿವೆ.
ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಅವುಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆಸಿದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದು ಮೋದಿ ಹೇಳಿದ್ದಾರೆ.
ಯಾವುದೇ ಪರಮಾಣು ಬೆದರಿಕೆಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಮೋದಿ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ.
However, shortly after Modi’s fiery speech, Pakistan appeared to have broken the ceasefire and started launching drones into Jammu & Kashmir and regions of Punjab.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm