ಬ್ರೇಕಿಂಗ್ ನ್ಯೂಸ್
12-05-25 11:21 pm HK Staff ದೇಶ - ವಿದೇಶ
ನವದೆಹಲಿ, ಮೇ 12: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್ ಗಡಿಭಾಗ ಜಮ್ಮು ಕಾಶ್ಮೀರದ ಕಥುವಾ, ಸಾಂಬಾ, ಪಂಜಾಬಿನ ಜಲಂಧರ್ ನಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ. ಡ್ರೋಣ್ ಮೂಲಕ ದಾಳಿಗೆ ಯತ್ನಿಸಿದ್ದು ಭಾರತೀಯ ಸೇನೆ ಅದನ್ನು ಹೊಡೆದು ಹಾಕಿ ತಕ್ಕ ಪ್ರತ್ಯುತ್ತರ ನೀಡಿದೆ.
ಜಮ್ಮುವಿನ ಸಾಂಬಾ, ಪಠಾಣ್ ಕೋಟ್, ವೈಷ್ಣೋದೇವಿ ಮಂದಿರ ಆಸುಪಾಸಿನಲ್ಲಿ ಬೆಳಕಿಲ್ಲದೆ ಕತ್ತಲೆಯಲ್ಲೇ ಮುಳುಗಿದೆ. ಇದರ ನಡುವೆ ಡ್ರೋಣ್ ಕಾಣಿಸಿಕೊಂಡಿದ್ದು ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ಸ್ಫೋಟಗೊಳಿಸಿವೆ.
ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಅವುಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆಸಿದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದು ಮೋದಿ ಹೇಳಿದ್ದಾರೆ.
ಯಾವುದೇ ಪರಮಾಣು ಬೆದರಿಕೆಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಮೋದಿ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ.
However, shortly after Modi’s fiery speech, Pakistan appeared to have broken the ceasefire and started launching drones into Jammu & Kashmir and regions of Punjab.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm