ಬ್ರೇಕಿಂಗ್ ನ್ಯೂಸ್
12-05-25 11:21 pm HK Staff ದೇಶ - ವಿದೇಶ
ನವದೆಹಲಿ, ಮೇ 12: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್ ಗಡಿಭಾಗ ಜಮ್ಮು ಕಾಶ್ಮೀರದ ಕಥುವಾ, ಸಾಂಬಾ, ಪಂಜಾಬಿನ ಜಲಂಧರ್ ನಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ. ಡ್ರೋಣ್ ಮೂಲಕ ದಾಳಿಗೆ ಯತ್ನಿಸಿದ್ದು ಭಾರತೀಯ ಸೇನೆ ಅದನ್ನು ಹೊಡೆದು ಹಾಕಿ ತಕ್ಕ ಪ್ರತ್ಯುತ್ತರ ನೀಡಿದೆ.
ಜಮ್ಮುವಿನ ಸಾಂಬಾ, ಪಠಾಣ್ ಕೋಟ್, ವೈಷ್ಣೋದೇವಿ ಮಂದಿರ ಆಸುಪಾಸಿನಲ್ಲಿ ಬೆಳಕಿಲ್ಲದೆ ಕತ್ತಲೆಯಲ್ಲೇ ಮುಳುಗಿದೆ. ಇದರ ನಡುವೆ ಡ್ರೋಣ್ ಕಾಣಿಸಿಕೊಂಡಿದ್ದು ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ಸ್ಫೋಟಗೊಳಿಸಿವೆ.
ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಅವುಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆಸಿದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದು ಮೋದಿ ಹೇಳಿದ್ದಾರೆ.
ಯಾವುದೇ ಪರಮಾಣು ಬೆದರಿಕೆಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಮೋದಿ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ.
However, shortly after Modi’s fiery speech, Pakistan appeared to have broken the ceasefire and started launching drones into Jammu & Kashmir and regions of Punjab.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 09:10 pm
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am