ಬ್ರೇಕಿಂಗ್ ನ್ಯೂಸ್
14-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆ ಕುರಿತಾಗಿ ದೇಶವಿರೋಧಿ ಹೇಳಿಕೆ ಮತ್ತು ಜನರನ್ನು ತಪ್ಪುದಾರಿಗೆಳೆಯುವ ಪೋಸ್ಟ್ಗಳನ್ನು ಮಾಡಿದ್ದ 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಿಸಿದ್ದು 25 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಆನ್ಲೈನ್ನಲ್ಲಿ ಸುಳ್ಳು ಅಥವಾ ಪ್ರಚೋದನಕಾರಿ ಹೇಳಿಕೆ ಫೋಸ್ಟ್ ಮಾಡುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಅವರ ಮೇಲ್ವಿಚಾರಣೆಯಡಿಯಲ್ಲಿ ವಿಶೇಷ ತಂಡವು ಪೊಲೀಸ್ ಪ್ರಧಾನ ಕಚೇರಿಯ ಸಾಮಾಜಿಕ ಮಾಧ್ಯಮ ಕೇಂದ್ರದಿಂದ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ಮೇಲೆ ದಿನದ 24 ಗಂಟೆಯೂ ನಿಗಾ ವಹಿಸಿದೆ.
ಇಲ್ಲಿಯವರೆಗೂ 40 ಖಾತೆಗಳನ್ನು ಗುರುತಿಸಲಾಗಿದೆ ಮತ್ತು ಆಯಾ ಜಿಲ್ಲೆಗಳಲ್ಲಿ ಅವರ ವಿರುದ್ಧ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಒಟ್ಟು 25 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸೈಬರ್ ಕ್ರೈಂ ಪ್ರಧಾನ ಕಚೇರಿಯ ಮೂಲಕ ಎಲ್ಲಾ 40 ಖಾತೆಗಳನ್ನು ನಿರ್ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವದಂತಿಗಳನ್ನು ಹಬ್ಬಿಸುವ, ನಾಗರಿಕರನ್ನು ದಾರಿ ತಪ್ಪಿಸುವ ಅಥವಾ ಭಾರತೀಯ ಸೇನೆಯ ಪ್ರತಿಷ್ಠೆಗೆ ಕಳಂಕ ತರುವ ಯಾವುದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಡಿಜಿಪಿ ಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
AS PART of a statewide crackdown on “anti-national and misleading content” circulating on social media in connection with the recent Operation Sindoor carried out by the Indian armed forces, the Uttar Pradesh Police on Tuesday said it has so far identified 37 accounts responsible for “spreading rumours and misinformation” online.
05-10-25 07:38 pm
HK News Desk
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm