ಬ್ರೇಕಿಂಗ್ ನ್ಯೂಸ್
14-05-25 07:33 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಅಕಸ್ಮಾತ್ತಾಗಿ ಪಾಕಿಸ್ತಾನದ ವಶಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆಯ ಯೋಧ ಕೊನೆಗೂ ಸುರಕ್ಷಿತವಾಗಿ ಮರಳಿ ಬಂದಿದ್ದಾರೆ. ಪಾಕಿಸ್ತಾನ ಸೇನೆಯು ಬುಧವಾರ ಬೆಳಗ್ಗೆ 10.30ಕ್ಕೆ ಅಟ್ಟಾರಿ ವಾಘಾ ಗಡಿಯ ಮೂಲಕ ಬಿಎಸ್ಎಫ್ ಕಾನ್ಸ್ಟೇಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಿದೆ.
ಏಪ್ರಿಲ್ 23 ರಂದು ಆಕಸ್ಮಿಕವಾಗಿ ಪಾಕ್ ಗಡಿಯೊಳಗೆ ಪ್ರವೇಶಿಸಿದ ಶಾ ಅವರನ್ನು 20 ದಿನಗಳ ಕಾಲ ಪಾಕಿಸ್ತಾನಿ ಸೇನೆ ತನ್ನ ವಶದಲ್ಲಿರಿಸಿಕೊಂಡಿತ್ತು. ಯೋಧ ಪೂರ್ಣಮ್ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಮನೆಗೆ ತೆರಳುವ ಮೊದಲು ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಲಿದ್ದಾರೆ.
ಬಿಎಸ್ಎಫ್ ವಿಭಾಗದಲ್ಲಿ 182ನೇ ಬೆಟಾಲಿಯನ್ ಯೋಧರಾಗಿದ್ದ ಪೂರ್ಣಮ್ ಕುಮಾರ್ ಶಾ ಪಂಜಾಬ್ನ ಫಿರೋಜ್ಪುರ ಗಡಿಭಾಗದಲ್ಲಿ ಆಕಸ್ಮಿಕವಾಗಿ ಸ್ಥಳೀಯ ರೈತರೊಂದಿಗೆ ಪಾಕಿಸ್ತಾನ ಪ್ರವೇಶಿಸಿದ್ದರು. ಸೇನಾ ಸಮವಸ್ತ್ರ ಧರಿಸಿದ್ದ ಪೂರ್ಣಮ್ ಅವರು ವಿಶ್ರಾಂತಿ ಪಡೆಯಲೆಂದು ಸ್ಥಳೀಯ ರೈತರ ಜತೆ ಗಡಿಭಾಗದ ವ್ಯಾಪ್ತಿ ತಿಳಿಯದೆ ಪಾಕಿಸ್ತಾನ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ, ಪಾಕಿಸ್ತಾನದ ರೇಂಜರ್ಸ್ ಯೋಧನನ್ನು ವಶಕ್ಕೆ ಪಡೆದಿದ್ದರು. ಯೋಧನ ಬಿಡುಗಡೆಗೆ ಉನ್ನತ ಮಟ್ಟದ ಮಾತುಕತೆ ನಡೆದಿತ್ತಾದರೂ, ಗಡಿಯಲ್ಲಿ ಯುದ್ಧ ಸನ್ನಿವೇಶ ಎದುರಾಗಿದ್ದರಿಂದ ಬಿಡುಗಡೆ ಆಗಿರಲಿಲ್ಲ.
ಉದ್ವಿಗ್ನ ಸ್ಥಿತಿಯ ನಡುವೆ ಯೋಧನ ಬಿಡುಗಡೆಗೆ ಪಾಕಿಸ್ತಾನ ನಿರಾಕರಿಸಿದರೂ, ಮಾತುಕತೆ ಮುಂದುವರಿದಿತ್ತು. ದೇಶದ ರಕ್ಷಣೆಗೆ ಸೇವೆ ಸಲ್ಲಿಸುತ್ತಿರುವ ನಮ್ಮ ಮಗನನ್ನು ಸರಕಾರ ಸುರಕ್ಷಿತವಾಗಿ ಬಿಡುಗಡೆ ಮಾಡಿಸುವ ವಿಶ್ವಾಸವಿದೆ ಎಂದು ಯೋಧನ ತಂದೆ ಭೋಲಾನಾಥ್ ತಿಳಿಸಿದ್ದರು.
A Border Security Force (BSF) Constable, who had inadvertently crossed into Pakistani territory along the Punjab border on April 23, was repatriated on Wednesday by the Pakistan Rangers. The exchange took place at the Attari-Wagah border at around 10:30 a.m., according to an official statement issued by the BSF.
05-10-25 07:38 pm
HK News Desk
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm