ಬ್ರೇಕಿಂಗ್ ನ್ಯೂಸ್
15-05-25 08:38 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮೇ 15 : ಭಾರತ ಮತ್ತು ಪಾಕಿಸ್ತಾನ ಮಧ್ಯೆ ಸಂಘರ್ಷ ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಿದ್ದಾಗಿ ನೀಡಿದ್ದ ಹೇಳಿಕೆಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ.
ಕತಾರ್ನ ಅಲ್- ಉನೈದ್ ವಾಯುನೆಲೆಯಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, "ನಾನೇನು ಮಧ್ಯಸ್ಥಿಕೆ ವಹಿಸಿರಲಿಲ್ಲ. ಆದರೆ ಭಾರತ- ಪಾಕ್ ನಡುವೆ ಕದನ ವಿರಾಮಕ್ಕೆ ಸಹಾಯ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅಮೆರಿಕದ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ಎರಡು ನೆರೆಯ ರಾಷ್ಟ್ರಗಳ ನಡುವಿನ ದ್ವೇಷ ಮುಗಿದಿದೆ. ಅದರ ಬಗ್ಗೆ ಅವರೂ ಸಂತೋಷ ಪಟ್ಟಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಂಘರ್ಷಗಳನ್ನು ಕೊನೆಗೊಳಿಸುವುದು ತಮ್ಮ ಆದ್ಯತೆಯೇ ವಿನಾ ಅವುಗಳನ್ನು ಪ್ರಾರಂಭಿಸುವುದಲ್ಲ ಎಂದು ಹೇಳಿದರು.
ಮೇ 10ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಸಂಘರ್ಷದ ಮಧ್ಯೆ, ಡೊನಾಲ್ಡ್ ಟ್ರಂಪ್ ತನ್ನ ಸೋಶಿಯಲ್ ಮೀಡಿಯಾ ಪೋಸ್ಟ್ನಲ್ಲಿ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ಮಾತುಕತೆ ಬಳಿಕ ಎರಡೂ ದೇಶಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದರು. ಆದರೆ ಭಾರತದ ವಿದೇಶಾಂಗ ಸಚಿವಾಲಯ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ್ದಲ್ಲದೆ, ಎರಡೂ ದೇಶಗಳ ಡಿಜಿಎಂಒ ಮಟ್ಟದ ಮಾತುಕತೆಯಿಂದ ಕದನ ವಿರಾಮ ನಿರ್ಧಾರಕ್ಕೆ ಬರಲಾಯಿತು. ಪಾಕಿಸ್ತಾನ ಕಡೆಯಿಂದ ಮನವಿ ಮಾಡಿದ ನಂತರ ಕದನ ವಿರಾಮ ನಡೆದಿದೆ ಎಂದು ಸ್ಪಷ್ಟಪಡಿಸಿತ್ತು. ಟ್ರಂಪ್ ಮಧ್ಯಸ್ಥಿಕೆ ಎನ್ನುವ ವಿಚಾರ ಭಾರೀ ಟೀಕೆಗೂ ಗುರಿಯಾಗಿತ್ತು.
US President Donald Trump has claimed that hostilities between India and Pakistan have been “settled,” crediting his administration’s efforts for brokering peace between the two nuclear-armed neighbours. Speaking to American troops at a military base in Qatar during a Gulf tour, Trump described the situation as having reached a dangerous point before the US intervened diplomatically.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm