ಬ್ರೇಕಿಂಗ್ ನ್ಯೂಸ್
15-05-25 08:38 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮೇ 15 : ಭಾರತ ಮತ್ತು ಪಾಕಿಸ್ತಾನ ಮಧ್ಯೆ ಸಂಘರ್ಷ ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಿದ್ದಾಗಿ ನೀಡಿದ್ದ ಹೇಳಿಕೆಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ.
ಕತಾರ್ನ ಅಲ್- ಉನೈದ್ ವಾಯುನೆಲೆಯಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, "ನಾನೇನು ಮಧ್ಯಸ್ಥಿಕೆ ವಹಿಸಿರಲಿಲ್ಲ. ಆದರೆ ಭಾರತ- ಪಾಕ್ ನಡುವೆ ಕದನ ವಿರಾಮಕ್ಕೆ ಸಹಾಯ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅಮೆರಿಕದ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ಎರಡು ನೆರೆಯ ರಾಷ್ಟ್ರಗಳ ನಡುವಿನ ದ್ವೇಷ ಮುಗಿದಿದೆ. ಅದರ ಬಗ್ಗೆ ಅವರೂ ಸಂತೋಷ ಪಟ್ಟಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಂಘರ್ಷಗಳನ್ನು ಕೊನೆಗೊಳಿಸುವುದು ತಮ್ಮ ಆದ್ಯತೆಯೇ ವಿನಾ ಅವುಗಳನ್ನು ಪ್ರಾರಂಭಿಸುವುದಲ್ಲ ಎಂದು ಹೇಳಿದರು.
ಮೇ 10ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಸಂಘರ್ಷದ ಮಧ್ಯೆ, ಡೊನಾಲ್ಡ್ ಟ್ರಂಪ್ ತನ್ನ ಸೋಶಿಯಲ್ ಮೀಡಿಯಾ ಪೋಸ್ಟ್ನಲ್ಲಿ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ಮಾತುಕತೆ ಬಳಿಕ ಎರಡೂ ದೇಶಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದರು. ಆದರೆ ಭಾರತದ ವಿದೇಶಾಂಗ ಸಚಿವಾಲಯ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ್ದಲ್ಲದೆ, ಎರಡೂ ದೇಶಗಳ ಡಿಜಿಎಂಒ ಮಟ್ಟದ ಮಾತುಕತೆಯಿಂದ ಕದನ ವಿರಾಮ ನಿರ್ಧಾರಕ್ಕೆ ಬರಲಾಯಿತು. ಪಾಕಿಸ್ತಾನ ಕಡೆಯಿಂದ ಮನವಿ ಮಾಡಿದ ನಂತರ ಕದನ ವಿರಾಮ ನಡೆದಿದೆ ಎಂದು ಸ್ಪಷ್ಟಪಡಿಸಿತ್ತು. ಟ್ರಂಪ್ ಮಧ್ಯಸ್ಥಿಕೆ ಎನ್ನುವ ವಿಚಾರ ಭಾರೀ ಟೀಕೆಗೂ ಗುರಿಯಾಗಿತ್ತು.
US President Donald Trump has claimed that hostilities between India and Pakistan have been “settled,” crediting his administration’s efforts for brokering peace between the two nuclear-armed neighbours. Speaking to American troops at a military base in Qatar during a Gulf tour, Trump described the situation as having reached a dangerous point before the US intervened diplomatically.
05-10-25 07:38 pm
HK News Desk
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm