ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm