ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:21 pm
HK News Desk
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm