ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm