ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
05-10-25 07:38 pm
HK News Desk
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm