ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm