ಬ್ರೇಕಿಂಗ್ ನ್ಯೂಸ್
17-05-25 10:51 pm HK News Desk ದೇಶ - ವಿದೇಶ
ನವದೆಹಲಿ, ಮೇ 17 : ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳಿಗೆ ಭಾರತದ ಸೇನಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಆರೋಪದಲ್ಲಿ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಎಫ್ಐಆರ್ ದಾಖಲಿಸಿ ಜ್ಯೋತಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆದಿದೆ. ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಸಿಬ್ಬಂದಿ ಎಹ್ಸಾನ್ ಉರ್ ರಹೀಮ್ ಅಲಿಯಾಸ್ ಡ್ಯಾನಿಷ್ ಅವರೊಂದಿಗೆ ಜ್ಯೋತಿ ಸಂಪರ್ಕ ಹೊಂದಿದ್ದರು. ಭಾರತದ ಕುರಿತು ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಡ್ಯಾನಿಷ್ ಅವರನ್ನು ಕೇಂದ್ರ ಸರ್ಕಾರವು ಇದೇ ಮೇ 13ರಂದು ಗಡೀಪಾರು ಮಾಡಿತ್ತು.
'ಟ್ರಾವೆಲ್ ವಿತ್ ಜ್ಯೋತಿ' ಎನ್ನುವ ಯೂಟ್ಯೂಬ್ ಚಾನೆಲ್ ಮೂಲಕ ಪ್ರವಾಸದ ವಿಡಿಯೋಗಳನ್ನು ಮಾಡುತ್ತಿದ್ದ ಜ್ಯೋತಿ ಅವರಿಗೆ 3.77 ಲಕ್ಷ ಮತ್ತು ಇನ್ಸ್ಟಾಗ್ರಾಂನಲ್ಲಿ 1.33 ಲಕ್ಷ ಚಂದಾದಾರರು ಇದ್ದರು. ಇತ್ತೀಚೆಗೆ ಪಾಕಿಸ್ತಾನ ಪರವಾದ ಅಭಿಪ್ರಾಯ ಮೂಡಿಸುವಂತೆ ಜ್ಯೋತಿ ಅವರು ವಿಡಿಯೋಗಳನ್ನು ಮಾಡಿದ್ದಾರೆ ಎಂದೂ ಆರೋಪಿಸಲಾಗಿದೆ.
'ಇಂಡಿಯನ್ ಗರ್ಲ್ ಇನ್ ಪಾಕಿಸ್ತಾನ್', 'ಇಂಡಿಯನ್ ಗರ್ಲ್ ಎಕ್ಸ್ಪ್ಲೋರಿಂಗ್ ಪಾಕಿಸ್ತಾನ್', 'ಇಂಡಿಯನ್ ಗರ್ಲ್ ಅಟ್ ಕಟಾಸ್ ರಾಜ್ ಟೆಂಪಲ್' ಮತ್ತು 'ಇಂಡಿಯನ್ ಗರ್ಲ್ ಲೆಕ್ಸುರಿ ಬಸ್ ಇನ್ ಪಾಕಿಸ್ತಾನ್' ಹೆಸರಿನಲ್ಲಿ ವಿಡಿಯೊಗಳನ್ನು ಮಾಡಿದ್ದರು.
Haryana-based YouTuber Jyoti Malhotra was arrested on Saturday for allegedly leaking sensitive information to Pakistani intelligence operatives.hotra, known for her YouTube channel ‘Travel with Jo’, is reported to have made multiple trips to Pakistan and stayed in touch with Pakistani officials through social media apps.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm