ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm