ಬ್ರೇಕಿಂಗ್ ನ್ಯೂಸ್
22-05-25 05:53 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಮೇ 22 : ಭಾರತ ಪಾಕಿಸ್ತಾನಿ ಅಧಿಕಾರಿಯೊಬ್ಬರಿಗೆ ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಗುರುವಾರ ಭಾರತೀಯ ಹೈಕಮಿಷನ್ ಸಿಬ್ಬಂದಿಯೊಬ್ಬರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿದೆ. ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಹೊರಹಾಕಿದ್ದು, ಒಂದು ವಾರದಲ್ಲಿ ಎರಡನೇ ಬಾರಿಗೆ ಈ ರೀತಿಯ ಬೆಳವಣಿಗೆ ನಡೆದಿತ್ತು.
ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್ನ ಭಾರತದ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಆ ಹುದ್ದೆಯಿಂದ ತೆಗೆದು ಹಾಕಿದ್ದು 24 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ. ಮೇ 13 ರಂದು ಬೇಹುಗಾರಿಕೆಯಲ್ಲಿ ತೊಡಗಿದ ಆರೋಪದಲ್ಲಿ ಭಾರತ ಮತ್ತೊಬ್ಬ ಪಾಕಿಸ್ತಾನಿ ಅಧಿಕಾರಿಯನ್ನು ಉಚ್ಚಾಟಿಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಪಾಕಿಸ್ತಾನವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಸಿಬ್ಬಂದಿಯನ್ನು ಉಚ್ಚಾಟಿಸಿತ್ತು.
26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿತ್ತು. ಅದರ ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು.
ಪಾಕಿಸ್ತಾನದ ಕ್ರಮಗಳಿಗೆ ಭಾರತ ಬಲವಾಗಿ ಪ್ರತಿಕ್ರಿಯಿಸಿತು. ಕೊನೆಗೆ ಮೇ 10 ರ ಮ ಎ ಎಶ್ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡುವ ಮೂಲಕ ಕದನಕ್ಕೆ ವಿರಾಮ ಘೋಷಿಸಲಾಯಿತು.
India on Wednesday expelled a second official working at the Pakistan High Commission for "indulging in activities not in keeping with his official status" and directed the staff member to leave the country within 24 hours.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
23-05-25 06:04 pm
Mangalore Correspondent
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
23-05-25 01:25 pm
HK News Desk
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm