ಬ್ರೇಕಿಂಗ್ ನ್ಯೂಸ್
21-12-20 04:17 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.21: ಇಂಗ್ಲೆಂಡಿನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಡಿ.31ರ ವರೆಗೂ ಭಾರತ- ಬ್ರಿಟನ್ ನಡುವೆ ವಿಮಾನ ಮತ್ತು ಹಡಗು ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಬ್ರಿಟನ್ ಸೇರಿ ಯುರೋಪಿನಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗಿದ್ದು, ಇದು ಅತಿ ವೇಗವಾಗಿ ಹರಡುತ್ತಿರುವ ಕಾರಣ ಇಂಗ್ಲೆಂಡ್ ಸರಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಅಲ್ಲದೆ, ಇಂಗ್ಲೆಂಡಿನಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸೌದಿ ಸೇರಿದಂತೆ ಜಗತ್ತಿನ 59 ರಾಷ್ಟ್ರಗಳು ಬ್ರಿಟನ್ ನಡುವಿನ ಸಂಚಾರವನ್ನು ದಿಢೀರ್ ಬಂದ್ ಮಾಡಿದೆ.

ಇದೀಗ ಪ್ಯಾಸೆಂಜರ್ ವಿಮಾನ ಮತ್ತು ಹಡಗು ಸಂಚಾರವನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಟದ ವಿಮಾನ, ಹಡಗಿನ ಸಂಚಾರಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿಲ್ಲ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಕಾರಣ ದಿಢೀರ್ ಆಗಿ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಬ್ರೇಕ್ ಹಾಕಲಾಗಿದೆ. ಈ ನಡುವೆ, ಬ್ರಿಟನ್ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲು ಆರಂಭಿಸಲಾಗಿದೆ.

ಭಾರತದಲ್ಲಿ ಕೂಡ ಲಸಿಕೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಜನವರಿಯಿಂದಲೇ ಮೊದಲ ಹಂತದ ಲಸಿಕೆ ನೀಡಲಾಗುವುದು ಎಂದು ಈಗಾಗ್ಲೇ ಕೇಂದ್ರ ಸರಕಾರ ಹೇಳಿದೆ. ಇದಲ್ಲದೆ, ಮ್ಯೂಟಂಟ್ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡಿನಲ್ಲಿ ಮತ್ತೆ ಕೊರೊನಾ ಆರ್ಭಟ ; ಸೌದಿಯಿಂದ ಎಲ್ಲ ಅಂತಾರಾಷ್ಟ್ರೀಯ ಸಂಚಾರ ಸ್ಥಗಿತ !!
Flights to and from the UK have been banned till December 31 over a new fast-spreading strain of the coronavirus in that country, the government said today as several countries announced similar moves.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm