ಬ್ರೇಕಿಂಗ್ ನ್ಯೂಸ್
22-12-20 12:34 pm Headline Karnataka News Network ದೇಶ - ವಿದೇಶ
ಅಬುಧಾಬಿ, ಡಿ.22 : ರಾತ್ರೋರಾತ್ರಿ ಒಬ್ಬನ ಜೀವನ ಹೇಗೂ ಬದಲಾಗಬಹುದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ. ಕೋವಿಡ್ ಕಾರಣದಿಂದ ನಿರುದ್ಯೋಗಿಯಾಗಿದ್ದ ಕೇರಳ ಮೂಲದ 30ರ ವಯಸ್ಸಿನ ನವನೀತ್ ಸಂಜೀವನ್ ಕೆಲಸದ ಹುಡುಕಾಟದಲ್ಲಿ ವ್ಯಸ್ತರಾಗಿದ್ದರು. ಆದರೆ, ಈ ನಡುವೆ ಬಂದ ಒಂದು ಫೋನ್ ಕರೆ ನಿರುದ್ಯೋಗಿ ಯುವಕನನ್ನು ರಾತೋರಾತ್ರಿ ಕೋಟ್ಯಧಿಪತಿಯನ್ನಾಗಿಸಿದೆ.
ಅಬುಧಾಬಿ ಮೂಲದ ಕಂಪೆನಿಯಲ್ಲಿ ಕಳೆದ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾಸರಗೋಡು ಮೂಲದ ಸಂಜೀವನ್ ಗೆ ಕೋವಿಡ್ ಕಾಲದಲ್ಲಿ ಕೆಲಸ ಬಿಟ್ಟು ತೆರಳುವಂತೆ ಕಂಪೆನಿ ಸೂಚಿಸಿತ್ತು. ಸದ್ಯ ನೋಟಿಸ್ ಪೀರಿಯಡ್ ಮಾಡುತ್ತಿದ್ದ ಸಂಜೀವನ್ ಕೆಲಸಕ್ಕಾಗಿ ಬೇರೊಂದು ಕಂಪನಿಯಲ್ಲಿ ಸಂದರ್ಶನ ಮುಗಿಸಿ ಕಾಯುತ್ತಿದ್ದಾಗ ಬಂದ ಫೋನ್ ಕರೆ ಅವರ ಜೀವನವನ್ನೇ ಬದಲಾಯಿಸಿದೆ. ಆ ಕರೆ ಬಂದಿದ್ದು ದುಬೈ ಡ್ಯೂಟಿ ಫ್ರೀ(ಡಿಡಿಎಫ್) ಲಾಟರಿ ಸಂಸ್ಥೆಯಿಂದ. ಡಿಡಿಎಫ್ ಮಿಲೇನಿಯಂ ಮಿಲಿಯನೇರ್ ಡ್ರಾದಲ್ಲಿ ಸಂಜೀವನ್ 1 ಮಿಲಿಯನ್ ಡಾಲರ್ (7.4 ಕೋ.ರೂ.) ಬಹುಮಾನ ಗೆದ್ದಿದ್ದಾರೆ.


ಕೇರಳದ ಕಾಸರಗೋಡಿನಲ್ಲಿ ಹುಟ್ಟಿ ಬೆಳೆದಿರುವ ಸಂಜೀವನ್ ಪತ್ನಿ ಹಾಗೂ ಮಗುವಿನ ಜೊತೆ ಅಬುಧಾಬಿಯಲ್ಲಿ ನೆಲೆಸಿದ್ದರು. ನವೆಂಬರ್ 22ರಂದು ಅವರು ಆನ್ ಲೈನ್ ನಲ್ಲಿ ಖರೀದಿಸಿದ್ದ ಲಾಟರಿ ಟಿಕೆಟ್ ಗೆ ಬಹುಮಾನ ಬಂದಿದ್ದನ್ನು ತಾವೇ ನಂಬದಂತಾಗಿದ್ದಾರೆ.
Navaneeth Sajeevan, who was unemployed in the wake of Covid-19, was busy searching for a job and the next day, he suddenly became a millionaire! Yes, thanks to lady luck, Sajeevan, an expatriate who hails from Kerala's Kasaragod and now lives in Dubai, has won Rs 7.3 crore in the lucky draw of the Dubai Duty Free raffle.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
HK News Staffer
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm