ಬ್ರೇಕಿಂಗ್ ನ್ಯೂಸ್
22-12-20 12:34 pm Headline Karnataka News Network ದೇಶ - ವಿದೇಶ
ಅಬುಧಾಬಿ, ಡಿ.22 : ರಾತ್ರೋರಾತ್ರಿ ಒಬ್ಬನ ಜೀವನ ಹೇಗೂ ಬದಲಾಗಬಹುದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ. ಕೋವಿಡ್ ಕಾರಣದಿಂದ ನಿರುದ್ಯೋಗಿಯಾಗಿದ್ದ ಕೇರಳ ಮೂಲದ 30ರ ವಯಸ್ಸಿನ ನವನೀತ್ ಸಂಜೀವನ್ ಕೆಲಸದ ಹುಡುಕಾಟದಲ್ಲಿ ವ್ಯಸ್ತರಾಗಿದ್ದರು. ಆದರೆ, ಈ ನಡುವೆ ಬಂದ ಒಂದು ಫೋನ್ ಕರೆ ನಿರುದ್ಯೋಗಿ ಯುವಕನನ್ನು ರಾತೋರಾತ್ರಿ ಕೋಟ್ಯಧಿಪತಿಯನ್ನಾಗಿಸಿದೆ.
ಅಬುಧಾಬಿ ಮೂಲದ ಕಂಪೆನಿಯಲ್ಲಿ ಕಳೆದ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾಸರಗೋಡು ಮೂಲದ ಸಂಜೀವನ್ ಗೆ ಕೋವಿಡ್ ಕಾಲದಲ್ಲಿ ಕೆಲಸ ಬಿಟ್ಟು ತೆರಳುವಂತೆ ಕಂಪೆನಿ ಸೂಚಿಸಿತ್ತು. ಸದ್ಯ ನೋಟಿಸ್ ಪೀರಿಯಡ್ ಮಾಡುತ್ತಿದ್ದ ಸಂಜೀವನ್ ಕೆಲಸಕ್ಕಾಗಿ ಬೇರೊಂದು ಕಂಪನಿಯಲ್ಲಿ ಸಂದರ್ಶನ ಮುಗಿಸಿ ಕಾಯುತ್ತಿದ್ದಾಗ ಬಂದ ಫೋನ್ ಕರೆ ಅವರ ಜೀವನವನ್ನೇ ಬದಲಾಯಿಸಿದೆ. ಆ ಕರೆ ಬಂದಿದ್ದು ದುಬೈ ಡ್ಯೂಟಿ ಫ್ರೀ(ಡಿಡಿಎಫ್) ಲಾಟರಿ ಸಂಸ್ಥೆಯಿಂದ. ಡಿಡಿಎಫ್ ಮಿಲೇನಿಯಂ ಮಿಲಿಯನೇರ್ ಡ್ರಾದಲ್ಲಿ ಸಂಜೀವನ್ 1 ಮಿಲಿಯನ್ ಡಾಲರ್ (7.4 ಕೋ.ರೂ.) ಬಹುಮಾನ ಗೆದ್ದಿದ್ದಾರೆ.


ಕೇರಳದ ಕಾಸರಗೋಡಿನಲ್ಲಿ ಹುಟ್ಟಿ ಬೆಳೆದಿರುವ ಸಂಜೀವನ್ ಪತ್ನಿ ಹಾಗೂ ಮಗುವಿನ ಜೊತೆ ಅಬುಧಾಬಿಯಲ್ಲಿ ನೆಲೆಸಿದ್ದರು. ನವೆಂಬರ್ 22ರಂದು ಅವರು ಆನ್ ಲೈನ್ ನಲ್ಲಿ ಖರೀದಿಸಿದ್ದ ಲಾಟರಿ ಟಿಕೆಟ್ ಗೆ ಬಹುಮಾನ ಬಂದಿದ್ದನ್ನು ತಾವೇ ನಂಬದಂತಾಗಿದ್ದಾರೆ.
Navaneeth Sajeevan, who was unemployed in the wake of Covid-19, was busy searching for a job and the next day, he suddenly became a millionaire! Yes, thanks to lady luck, Sajeevan, an expatriate who hails from Kerala's Kasaragod and now lives in Dubai, has won Rs 7.3 crore in the lucky draw of the Dubai Duty Free raffle.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm