ಬ್ರೇಕಿಂಗ್ ನ್ಯೂಸ್
10-08-20 05:10 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 10: ಎರಡು ತಲೆಯ ಹಾವುಗಳ ಬಗ್ಗೆ ಕೇಳಿರ್ತೇವೆ. ಆದರೆ ನೋಡಿರುವುದು ಅತ್ಯಂತ ಅಪರೂಪ. ಆದರೆ ಮಹಾರಾಷ್ಟ್ರ ದಲ್ಲಿ ಎರಡು ತಲೆಯಿರುವ ಕೊಳಕು ಮಂಡಲದ ಹಾವೊಂದನ್ನು ಪತ್ತೆಯಾಗಿದೆ.
ಕೊಳಕು ಮಂಡಲ ಹಾವಿನ ಪ್ರಭೇದ ಭಾರತದಲ್ಲಿ ಇರುವ ಅತ್ಯಂತ ವಿಷಪೂರಿತ ಹಾವುಗಳಲ್ಲಿ ಒಂದಾಗಿದೆ. ಈಗ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಈ ಹಾವು 11 ಸೆಂಮೀ ಉದ್ದವಿದ್ದು, ತಲಾ 2 ಸೆಂಮೀ ಇರುವ ಎರಡು ತಲೆಗಳನ್ನು ಹೊಂದಿದೆ.
Double danger😳😳
— Susanta Nanda IFS (@susantananda3) August 8, 2020
Two headed Russell’s Viper rescued in Maharashtra. Genetic abnormality and hence low survival rates in the wild.
The Russell’s Viper is far more dangerous than most poisonous snakes because it harms you even if you survive the initial bite. pic.twitter.com/ATwEFFjaGy
ಕಲ್ಯಾಣ್ ನಿವಾಸಿಯೊಬ್ಬರು, ಈ ಹಾವನ್ನು ತಮ್ಮ ಮನೆಯ ಅಂಗಳದಲ್ಲಿ ನೋಡುತ್ತಲೇ ಹಾವು ಹಿಡಿಯುವವರನ್ನು ಕರೆದಿದ್ದಾರೆ. ಈ ಹಾವನ್ನು ಇಲ್ಲಿನ ಪರೇಲ್ನಲ್ಲಿರುವ ಹಫ್ಕೈನ್ ಸಂಸ್ಥೆಗೆ ನೀಡಲಾಗಿದೆ. ಈ ಹಾವಿನ ವಿಡಿಯೋ ವನ್ನು ಅರಣ್ಯ ಇಲಾಖೆಯ ಐ ಎಫ್ ಎಸ್ ಅಧಿಕಾರಿ ಸುಶಾಂತಾ ನಂದಾ ಪೋಸ್ಟ್ ಮಾಡಿದ್ದಾರೆ. ಅವರ ಪ್ರಕಾರ ಅಸಹಜವಾದ ವಂಶವಾಹಿಗಳ ಕಾರಣ ಎರಡು ತಲೆಯ ಹಾವುಗಳು ಬದುಕುಳಿಯುವ ಸಾಧ್ಯತೆಗಳು ಬಹಳ ಕಡಿಮೆ ಇವೆ ಎಂದು ಹೇಳಿದ್ದಾರೆ.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm