ಬ್ರೇಕಿಂಗ್ ನ್ಯೂಸ್
10-08-20 05:10 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 10: ಎರಡು ತಲೆಯ ಹಾವುಗಳ ಬಗ್ಗೆ ಕೇಳಿರ್ತೇವೆ. ಆದರೆ ನೋಡಿರುವುದು ಅತ್ಯಂತ ಅಪರೂಪ. ಆದರೆ ಮಹಾರಾಷ್ಟ್ರ ದಲ್ಲಿ ಎರಡು ತಲೆಯಿರುವ ಕೊಳಕು ಮಂಡಲದ ಹಾವೊಂದನ್ನು ಪತ್ತೆಯಾಗಿದೆ.
ಕೊಳಕು ಮಂಡಲ ಹಾವಿನ ಪ್ರಭೇದ ಭಾರತದಲ್ಲಿ ಇರುವ ಅತ್ಯಂತ ವಿಷಪೂರಿತ ಹಾವುಗಳಲ್ಲಿ ಒಂದಾಗಿದೆ. ಈಗ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಈ ಹಾವು 11 ಸೆಂಮೀ ಉದ್ದವಿದ್ದು, ತಲಾ 2 ಸೆಂಮೀ ಇರುವ ಎರಡು ತಲೆಗಳನ್ನು ಹೊಂದಿದೆ.
Double danger😳😳
— Susanta Nanda IFS (@susantananda3) August 8, 2020
Two headed Russell’s Viper rescued in Maharashtra. Genetic abnormality and hence low survival rates in the wild.
The Russell’s Viper is far more dangerous than most poisonous snakes because it harms you even if you survive the initial bite. pic.twitter.com/ATwEFFjaGy
ಕಲ್ಯಾಣ್ ನಿವಾಸಿಯೊಬ್ಬರು, ಈ ಹಾವನ್ನು ತಮ್ಮ ಮನೆಯ ಅಂಗಳದಲ್ಲಿ ನೋಡುತ್ತಲೇ ಹಾವು ಹಿಡಿಯುವವರನ್ನು ಕರೆದಿದ್ದಾರೆ. ಈ ಹಾವನ್ನು ಇಲ್ಲಿನ ಪರೇಲ್ನಲ್ಲಿರುವ ಹಫ್ಕೈನ್ ಸಂಸ್ಥೆಗೆ ನೀಡಲಾಗಿದೆ. ಈ ಹಾವಿನ ವಿಡಿಯೋ ವನ್ನು ಅರಣ್ಯ ಇಲಾಖೆಯ ಐ ಎಫ್ ಎಸ್ ಅಧಿಕಾರಿ ಸುಶಾಂತಾ ನಂದಾ ಪೋಸ್ಟ್ ಮಾಡಿದ್ದಾರೆ. ಅವರ ಪ್ರಕಾರ ಅಸಹಜವಾದ ವಂಶವಾಹಿಗಳ ಕಾರಣ ಎರಡು ತಲೆಯ ಹಾವುಗಳು ಬದುಕುಳಿಯುವ ಸಾಧ್ಯತೆಗಳು ಬಹಳ ಕಡಿಮೆ ಇವೆ ಎಂದು ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm