ಬ್ರೇಕಿಂಗ್ ನ್ಯೂಸ್
10-08-20 05:10 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 10: ಎರಡು ತಲೆಯ ಹಾವುಗಳ ಬಗ್ಗೆ ಕೇಳಿರ್ತೇವೆ. ಆದರೆ ನೋಡಿರುವುದು ಅತ್ಯಂತ ಅಪರೂಪ. ಆದರೆ ಮಹಾರಾಷ್ಟ್ರ ದಲ್ಲಿ ಎರಡು ತಲೆಯಿರುವ ಕೊಳಕು ಮಂಡಲದ ಹಾವೊಂದನ್ನು ಪತ್ತೆಯಾಗಿದೆ.
ಕೊಳಕು ಮಂಡಲ ಹಾವಿನ ಪ್ರಭೇದ ಭಾರತದಲ್ಲಿ ಇರುವ ಅತ್ಯಂತ ವಿಷಪೂರಿತ ಹಾವುಗಳಲ್ಲಿ ಒಂದಾಗಿದೆ. ಈಗ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಈ ಹಾವು 11 ಸೆಂಮೀ ಉದ್ದವಿದ್ದು, ತಲಾ 2 ಸೆಂಮೀ ಇರುವ ಎರಡು ತಲೆಗಳನ್ನು ಹೊಂದಿದೆ.
Double danger😳😳
— Susanta Nanda IFS (@susantananda3) August 8, 2020
Two headed Russell’s Viper rescued in Maharashtra. Genetic abnormality and hence low survival rates in the wild.
The Russell’s Viper is far more dangerous than most poisonous snakes because it harms you even if you survive the initial bite. pic.twitter.com/ATwEFFjaGy
ಕಲ್ಯಾಣ್ ನಿವಾಸಿಯೊಬ್ಬರು, ಈ ಹಾವನ್ನು ತಮ್ಮ ಮನೆಯ ಅಂಗಳದಲ್ಲಿ ನೋಡುತ್ತಲೇ ಹಾವು ಹಿಡಿಯುವವರನ್ನು ಕರೆದಿದ್ದಾರೆ. ಈ ಹಾವನ್ನು ಇಲ್ಲಿನ ಪರೇಲ್ನಲ್ಲಿರುವ ಹಫ್ಕೈನ್ ಸಂಸ್ಥೆಗೆ ನೀಡಲಾಗಿದೆ. ಈ ಹಾವಿನ ವಿಡಿಯೋ ವನ್ನು ಅರಣ್ಯ ಇಲಾಖೆಯ ಐ ಎಫ್ ಎಸ್ ಅಧಿಕಾರಿ ಸುಶಾಂತಾ ನಂದಾ ಪೋಸ್ಟ್ ಮಾಡಿದ್ದಾರೆ. ಅವರ ಪ್ರಕಾರ ಅಸಹಜವಾದ ವಂಶವಾಹಿಗಳ ಕಾರಣ ಎರಡು ತಲೆಯ ಹಾವುಗಳು ಬದುಕುಳಿಯುವ ಸಾಧ್ಯತೆಗಳು ಬಹಳ ಕಡಿಮೆ ಇವೆ ಎಂದು ಹೇಳಿದ್ದಾರೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm