ಬ್ರೇಕಿಂಗ್ ನ್ಯೂಸ್
22-12-20 02:07 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.22 : ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಮುಂಬೈ ಕ್ಲಬ್ನ ಮೇಲೆ ದಾಳಿ ನಡೆಸಿರುವ ಮುಂಬೈ ಪೊಲೀಸರು ಮಾಜಿ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಸಹಿತ 34 ಜನರನ್ನು ಬಂಧಿಸಿದ್ದಾರೆ. ಕ್ರಿಕೆಟಿಗ ರೈನಾರನ್ನು ಆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕ್ಲಬ್ನ್ನು ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವುದಕ್ಕೆ ಹಾಗೂ ಕೋವಿಡ್ ಮಾನದಂಡಗಳನ್ನು ಪಾಲಿಸದೇ ಇರುವುದಕ್ಕೆ ಈ ಬಂಧನ ನಡೆದಿದೆ. ಬಂಧಿತರಲ್ಲಿ ಗಾಯಕ ಗುರು ರಾಂಧವ ಅವರಿದ್ದಾರೆ. ಏಳು ಮಂದಿ ಹೊಟೇಲ್ ಸಿಬ್ಬಂದಿ ಸಹಿತ ಒಟ್ಟು 34 ಜನರನ್ನು ಬಂಧಿಸಲಾಗಿದೆ.

ರೈನಾ ಜನವರಿ 10ರಂದು ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20ಟ್ರೋಫಿಯಲ್ಲಿ ತವರು ರಾಜ್ಯ ಉತ್ತರಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ. ಉತ್ತರಪ್ರದೇಶ ಕ್ರಿಕೆಟ್ ಸಂಸ್ಥೆಯ ಶಿಬಿರದಲ್ಲಿ ರೈನಾ ಭಾಗವಹಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ರೈನಾ ಅವರು ದೇಶೀಯ ಕ್ರಿಕೆಟ್ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಕಮಲಾ ಕ್ಲಬ್ನಲ್ಲಿ ಉತ್ತರಪ್ರದೇಶ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.
Retired Indian cricketer Suresh Raina and singer Guru Randhawa were arrested in Mumbai after a raid at the Mumbai Dragonfly club near the Mumbai airport. Both were later released on bail.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm