ಬ್ರೇಕಿಂಗ್ ನ್ಯೂಸ್
22-12-20 02:07 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.22 : ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಮುಂಬೈ ಕ್ಲಬ್ನ ಮೇಲೆ ದಾಳಿ ನಡೆಸಿರುವ ಮುಂಬೈ ಪೊಲೀಸರು ಮಾಜಿ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಸಹಿತ 34 ಜನರನ್ನು ಬಂಧಿಸಿದ್ದಾರೆ. ಕ್ರಿಕೆಟಿಗ ರೈನಾರನ್ನು ಆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕ್ಲಬ್ನ್ನು ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವುದಕ್ಕೆ ಹಾಗೂ ಕೋವಿಡ್ ಮಾನದಂಡಗಳನ್ನು ಪಾಲಿಸದೇ ಇರುವುದಕ್ಕೆ ಈ ಬಂಧನ ನಡೆದಿದೆ. ಬಂಧಿತರಲ್ಲಿ ಗಾಯಕ ಗುರು ರಾಂಧವ ಅವರಿದ್ದಾರೆ. ಏಳು ಮಂದಿ ಹೊಟೇಲ್ ಸಿಬ್ಬಂದಿ ಸಹಿತ ಒಟ್ಟು 34 ಜನರನ್ನು ಬಂಧಿಸಲಾಗಿದೆ.
ರೈನಾ ಜನವರಿ 10ರಂದು ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20ಟ್ರೋಫಿಯಲ್ಲಿ ತವರು ರಾಜ್ಯ ಉತ್ತರಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ. ಉತ್ತರಪ್ರದೇಶ ಕ್ರಿಕೆಟ್ ಸಂಸ್ಥೆಯ ಶಿಬಿರದಲ್ಲಿ ರೈನಾ ಭಾಗವಹಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ರೈನಾ ಅವರು ದೇಶೀಯ ಕ್ರಿಕೆಟ್ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಕಮಲಾ ಕ್ಲಬ್ನಲ್ಲಿ ಉತ್ತರಪ್ರದೇಶ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.
Retired Indian cricketer Suresh Raina and singer Guru Randhawa were arrested in Mumbai after a raid at the Mumbai Dragonfly club near the Mumbai airport. Both were later released on bail.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm