ಬ್ರೇಕಿಂಗ್ ನ್ಯೂಸ್
22-12-20 02:07 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.22 : ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಮುಂಬೈ ಕ್ಲಬ್ನ ಮೇಲೆ ದಾಳಿ ನಡೆಸಿರುವ ಮುಂಬೈ ಪೊಲೀಸರು ಮಾಜಿ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಸಹಿತ 34 ಜನರನ್ನು ಬಂಧಿಸಿದ್ದಾರೆ. ಕ್ರಿಕೆಟಿಗ ರೈನಾರನ್ನು ಆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕ್ಲಬ್ನ್ನು ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವುದಕ್ಕೆ ಹಾಗೂ ಕೋವಿಡ್ ಮಾನದಂಡಗಳನ್ನು ಪಾಲಿಸದೇ ಇರುವುದಕ್ಕೆ ಈ ಬಂಧನ ನಡೆದಿದೆ. ಬಂಧಿತರಲ್ಲಿ ಗಾಯಕ ಗುರು ರಾಂಧವ ಅವರಿದ್ದಾರೆ. ಏಳು ಮಂದಿ ಹೊಟೇಲ್ ಸಿಬ್ಬಂದಿ ಸಹಿತ ಒಟ್ಟು 34 ಜನರನ್ನು ಬಂಧಿಸಲಾಗಿದೆ.

ರೈನಾ ಜನವರಿ 10ರಂದು ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20ಟ್ರೋಫಿಯಲ್ಲಿ ತವರು ರಾಜ್ಯ ಉತ್ತರಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ. ಉತ್ತರಪ್ರದೇಶ ಕ್ರಿಕೆಟ್ ಸಂಸ್ಥೆಯ ಶಿಬಿರದಲ್ಲಿ ರೈನಾ ಭಾಗವಹಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ರೈನಾ ಅವರು ದೇಶೀಯ ಕ್ರಿಕೆಟ್ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಕಮಲಾ ಕ್ಲಬ್ನಲ್ಲಿ ಉತ್ತರಪ್ರದೇಶ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.
Retired Indian cricketer Suresh Raina and singer Guru Randhawa were arrested in Mumbai after a raid at the Mumbai Dragonfly club near the Mumbai airport. Both were later released on bail.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm