ಬ್ರೇಕಿಂಗ್ ನ್ಯೂಸ್
13-06-25 11:09 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 13 : ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಮಹಿಳೆಯೊಬ್ಬರ ಬಗ್ಗೆ ಅವಾಚ್ಯ ನಿಂದಿಸಿ ಪೋಸ್ಟ್ ಮಾಡಿದ್ದ ಕಾಸರಗೋಡು ಜಿಲ್ಲೆಯ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಇಂಬಾಸೇಕರ್ ಅಮಾನತು ಮಾಡಿದ್ದಾರೆ.
ಪತ್ತನಂತಿಟ್ಟ ಜಿಲ್ಲೆಯ ಮೂಲದ ರಂಜಿತಾ ನಾಯರ್ ಲಂಡನ್ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದು, ಅಹ್ಮದಾಬಾದ್ ನಿಂದ ನೇರ ಲಂಡನ್ ತೆರಳುತ್ತಿದ್ದ ಬೋಯಿಂಗ್ ವಿಮಾನ ಹತ್ತಿದ್ದರು. ಆದರೆ ವಿಮಾನ ದುರಂತದಲ್ಲಿ ರಂಜಿತಾ ದುರಂತ ಸಾವನ್ನಪ್ಪಿದ್ದರು. ಈ ವಿಚಾರವನ್ನು ಸರಕಾರಿ ಅಧಿಕಾರಿಯಾಗಿರುವ ಪವಿತ್ರನ್ ಅಣಕಿಸಿ ಪೋಸ್ಟ್ ಮಾಡಿದ್ದರು. ಅಲ್ಲದೆ, ಆಕೆಯ ಜಾತಿಯನ್ನು ನಿಂದಿಸಿ ಪೋಸ್ಟ್ ಗಳನ್ನು ಹಾಕಿದ್ದರು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇಷ್ಟಾಗುತ್ತಲೇ ವೆಳ್ಳರಿಕುಂಡು ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೇಳಿಕೆಯನ್ನೂ ದಾಖಲಿಸಿದ್ದರು. ಇದೇ ವೇಳೆ, ಕಂದಾಯ ಸಚಿವ ಕೆ.ರಾಜನ್, ಆರೋಪಿತ ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಆದೇಶ ಮಾಡಿದ್ದಾರೆ. ಇದೇ ಪವಿತ್ರನ್ ಈ ಹಿಂದೆಯೂ ಶಾಸಕ ಇ.ಚಂದ್ರಶೇಖರನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಅಮಾನತು ಆಗಿದ್ದರು.
A Kerala government official has been suspended and taken into police custody for posting derogatory remarks about a nurse who died in the recent Air India plane crash in Ahmedabad. Pavithran, serving as the Deputy Tahsildar of Vellarikundu in Kasaragod district, allegedly mocked the death of Ranjitha Nair, a nurse from Pathanamthitta district who was working in London.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm