ಬ್ರೇಕಿಂಗ್ ನ್ಯೂಸ್
13-06-25 11:09 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 13 : ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಮಹಿಳೆಯೊಬ್ಬರ ಬಗ್ಗೆ ಅವಾಚ್ಯ ನಿಂದಿಸಿ ಪೋಸ್ಟ್ ಮಾಡಿದ್ದ ಕಾಸರಗೋಡು ಜಿಲ್ಲೆಯ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಇಂಬಾಸೇಕರ್ ಅಮಾನತು ಮಾಡಿದ್ದಾರೆ.
ಪತ್ತನಂತಿಟ್ಟ ಜಿಲ್ಲೆಯ ಮೂಲದ ರಂಜಿತಾ ನಾಯರ್ ಲಂಡನ್ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದು, ಅಹ್ಮದಾಬಾದ್ ನಿಂದ ನೇರ ಲಂಡನ್ ತೆರಳುತ್ತಿದ್ದ ಬೋಯಿಂಗ್ ವಿಮಾನ ಹತ್ತಿದ್ದರು. ಆದರೆ ವಿಮಾನ ದುರಂತದಲ್ಲಿ ರಂಜಿತಾ ದುರಂತ ಸಾವನ್ನಪ್ಪಿದ್ದರು. ಈ ವಿಚಾರವನ್ನು ಸರಕಾರಿ ಅಧಿಕಾರಿಯಾಗಿರುವ ಪವಿತ್ರನ್ ಅಣಕಿಸಿ ಪೋಸ್ಟ್ ಮಾಡಿದ್ದರು. ಅಲ್ಲದೆ, ಆಕೆಯ ಜಾತಿಯನ್ನು ನಿಂದಿಸಿ ಪೋಸ್ಟ್ ಗಳನ್ನು ಹಾಕಿದ್ದರು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇಷ್ಟಾಗುತ್ತಲೇ ವೆಳ್ಳರಿಕುಂಡು ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೇಳಿಕೆಯನ್ನೂ ದಾಖಲಿಸಿದ್ದರು. ಇದೇ ವೇಳೆ, ಕಂದಾಯ ಸಚಿವ ಕೆ.ರಾಜನ್, ಆರೋಪಿತ ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಆದೇಶ ಮಾಡಿದ್ದಾರೆ. ಇದೇ ಪವಿತ್ರನ್ ಈ ಹಿಂದೆಯೂ ಶಾಸಕ ಇ.ಚಂದ್ರಶೇಖರನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಅಮಾನತು ಆಗಿದ್ದರು.
A Kerala government official has been suspended and taken into police custody for posting derogatory remarks about a nurse who died in the recent Air India plane crash in Ahmedabad. Pavithran, serving as the Deputy Tahsildar of Vellarikundu in Kasaragod district, allegedly mocked the death of Ranjitha Nair, a nurse from Pathanamthitta district who was working in London.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm