ಬ್ರೇಕಿಂಗ್ ನ್ಯೂಸ್
17-06-25 11:02 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17 : ಇಸ್ರೇಲ್ ಕ್ಷಿಪಣಿ ದಾಳಿಯಿಂದ ಕಂಗೆಟ್ಟ ಇರಾನ್, ದಯವಿಟ್ಟು ಯುದ್ಧ ನಿಲ್ಲಿಸುವಂತೆ ಸೂಚಿಸುವಂತೆ ಅಮೆರಿಕಕ್ಕೆ ಮನವಿ ಮಾಡಿದೆ. ಪರಮಾಣು ಅಸ್ತ್ರಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ನಾವು ರೆಡಿ ಇದ್ದೇವೆ, ಯುದ್ಧ ನಿಲ್ಲಿಸುವಂತೆ ಹೇಳಿ ಎಂದು ಅಮೆರಿಕಕ್ಕೆ ಇರಾನ್ ಸರ್ಕಾರ ಮನವಿ ಮಾಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಅಮೆರಿಕವು ಇಸ್ರೇಲ್ ಬೆನ್ನಿಗೆ ನಿಂತಿದ್ದು, ಜಿ7 ಶೃಂಗಸಭೆಯ ನಡುವೆಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದ್ದು ಹಿಂದಕ್ಕೆ ತೆರಳಿದ್ದಾರೆ. ಇದೇ ವೇಳೆ, ನಾವು ಯುದ್ಧ ನಿಲ್ಲಿಸಲು ಹೋಗುತ್ತಿಲ್ಲ, ಅದಕ್ಕಿಂತಲೂ ಹೆಚ್ಚಿನದನ್ನು ಮಾಡುತ್ತೇನೆ ಎಂಬ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಇರಾನ್ ನಾಯಕರು, ಒಮಾನ್, ದುಬೈಗಳಿಗೂ ಮಧ್ಯಪ್ರವೇಶಕ್ಕೆ ಒತ್ತಾಯಿಸಿದೆ.
ಜಿ7 ದೇಶಗಳು ಕೂಡ ಇಸ್ರೇಲ್ ದೇಶದ ಪರವಾಗಿ ಬೆಂಬಲ ಘೋಷಿಸಿದ್ದು, ಇಸ್ರೇಲ್ ದೇಶಕ್ಕೆ ತನ್ನ ಸಾರ್ವಭೌಮತ್ವ ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಹೇಳಿವೆ. ಇದೇ ವೇಳೆ, ಇರಾನ್ ದೇಶದಲ್ಲಿ ಹತ್ತು ಸಾವಿರಕ್ಕೂ ಭಾರತೀಯರಿದ್ದು ಅವರನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಸರಕಾರ ಮುಂದಾಗಿದೆ. ಟ್ರಂಪ್ ಕೂಡ ಕೂಡಲೇ ಟೆಹ್ರಾನ್ ತೊರೆದು ಹೋಗಿ ಎಂದು ಅಲ್ಲಿನ ನಾಗರಿಕರಿಗೆ ಸೂಚನೆ ನೀಡಿದ್ದಾರೆ. ಆಮೂಲಕ ಯುದ್ಧಕ್ಕೆ ಅಮೆರಿಕ ಸೇನಾಪಡೆಯನ್ನು ನುಗ್ಗಿಸುವ ಸುಳಿವು ನೀಡಿದ್ದಾರೆ. ಇಸ್ರೇಲ್ ತನ್ನ ರಕ್ಷಣೆಗೆ ಬರುವಂತೆ ಅಮೆರಿಕಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಟ್ರಂಪ್, ಜಿ7 ರಾಷ್ಟ್ರಗಳ ಸಭೆಯಿಂದ ಹೊರ ನಡೆದಿದ್ದರು.
ಇಸ್ರೇಲ್, ಇರಾನ್ ದೇಶದ ರಾಜಧಾನಿ ಟೆಹ್ರಾನ್ ನಗರದಲ್ಲಿರುವ ತೈಲಬಾವಿ, ನ್ಯೂಕ್ಲಿಯರ್ ರಿಯಾಕ್ಟರ್, ಅಣು ವಿಜ್ಞಾನಿಗಳು ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ಇರಾನ್ ದೇಶಕ್ಕೆ ತಿರುಗೇಟು ನೀಡದಂತೆ ಮಾಡಿಟ್ಟಿದೆ.
President Trump called on Iran to surrender without conditions to bring an end to its dayslong conflict with Israel, saying the U.S. knew the location of the country’s leader but was choosing not to take any action. “He is an easy target, but is safe there—We are not going to take him out (kill!), at least not for now.”
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm